ಕಾವೇರಿ ಗಲಾಟೆ: ಕರ್ನಾಟಕ ಬಸ್ ಚಾಲಕ, ನಿರ್ವಾಹಕರ ಮೇಲೆ ತಮಿಳು ಪ್ರತಿಭಟನಾಕಾರರ ಹಲ್ಲೆ

Webdunia
ಬುಧವಾರ, 11 ಏಪ್ರಿಲ್ 2018 (09:05 IST)
ಬೆಂಗಳೂರು: ಕಾವೇರಿ ಜಲಮಂಡಳಿ ರಚನೆಯಾಗಬೇಕೆಂದು ಒತ್ತಾಯಿಸಿ ಇಂದು ತಮಿಳುನಾಡಿನಲ್ಲಿ ಮತ್ತೆ ಬಂದ್ ಆಚರಿಸಲಾಗುತ್ತಿದ್ದು, ಕರ್ನಾಟಕದ ಬಸ್ ಮತ್ತು ಸಿಬ್ಬಂದಿಗಳ ಮೇಲೆ ಹಲ್ಲೆ ನಡೆಸಲಾಗಿದೆ.

ಬಂದ್ ಹಿನ್ನಲೆಯಲ್ಲಿ ಇಂದು ತಮಿಳುನಾಡಿಗೆ ಕೆಎಸ್ ಆರ್ ಟಿಸಿ ಬಸ್ ಸಂಚಾರ ಸ್ಥಗಿತಗೊಳಿಸಲಾಗಿದೆ. ಹಾಗಿದ್ದರೂ ಈ ಬಸ್ ತಮಿಳುನಾಡಿನ ಕಡಲೂರು ಬಳಿ ಸಂಚರಿಸುತ್ತಿದ್ದ ಅಡ್ಡಗಟ್ಟಿದ ಪ್ರತಿಭಟನಾಕಾರರು ಬಸ್ ಜಖಂ ಗೊಳಿಸಿದ್ದಾರೆ.

ಅಷ್ಟೇ ಅಲ್ಲದೆ, ಬಸ್ ನ ಚಾಲಕ ಮತ್ತು ನಿರ್ವಾಹಕನನ್ನು ಕೆಳಗಿಳಿಸಿ ಹಲ್ಲೆ ನಡೆಸಿದ್ದಾರೆ. ಈ ಬಗ್ಗೆ ದೂರು ನೀಡಿದರೂ ಅಲ್ಲಿನ ಪೊಲೀಸರು ಸರಿಯಾಗಿ ಸ್ಪಂದಿಸಿಲ್ಲವೆಂದು ಆರೋಪ ಕೇಳಿಬಂದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

50 ಕುಟುಂಬಗಳು ವಾಸವಿದ್ದ ಅಪಾರ್ಟ್‌ಮೆಂಟ್‌ಗೆ ತಗುಲಿದ ಬೆಂಕಿ, ಇಬ್ಬರು ಸಾವು, ರಕ್ಷಣಾ ಕಾರ್ಯಚರಣೆಯ ವಿಡಿಯೋ

ದೇಶದ ಈ ರಾಜ್ಯದಲ್ಲಿ ಎಸ್‌ಐಆರ್‌ ಪ್ರಕ್ರಿಯೆ ಕೆಲ ದಿನಗಳವರೆಗೆ ವಿಸ್ತರಣೆ, ಕರ್ನಾಟಕವೂ ಸೇರಿದೆಯಾ ಇಲ್ಲಿದೆ ಮಾಹಿತಿ

ಅಯೋದ್ಯೆ ರಾಮಮಂದಿರ ದೇಣಿಗೆ ವಿವಾದ: ಮುಂದಿನ 48ಗಂಟೆಗಳಲ್ಲಿ ಅಂತಿಮ ವರದಿ

ಮಾನ್ಸೂನ್‌ ವೈಪರೀತ್ಯ: 112 ವರ್ಷಗಳಲ್ಲಿ ಬೆಂಗಳೂರಿನಲ್ಲಿ ಇತಿಹಾಸ ಬರೆದ ಹವಾಮಾನ

ಸಚಿವ ಸಂಪುಟ ವಿಸ್ತರಣೆ ನಡುವೆ ಸಿದ್ದರಾಮಯ್ಯ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್, ಭಾರೀ ಕುತೂಹಲ

ಮುಂದಿನ ಸುದ್ದಿ
Show comments