Select Your Language

Notifications

webdunia
webdunia
webdunia
webdunia

ಕಾವೇರಿ ವಿವಾದ: ಸರ್ವಪಕ್ಷ ಸಭೆಗೆ ಬಿಜೆಪಿ ಗೈರು?

ಕಾವೇರಿ ವಿವಾದ
ಬೆಂಗಳೂರು , ಬುಧವಾರ, 21 ಸೆಪ್ಟಂಬರ್ 2016 (11:05 IST)
ಕಾವೇರಿ ವಿಚಾರದಲ್ಲಿ ಸುಪ್ರೀಂ ಕೋರ್ಟ್ ನೀಡಿರುವ ತೀರ್ಪಿನಿಂದ ಮತ್ತೊಮ್ಮೆ ರಾಜ್ಯಕ್ಕೆ ಅನ್ಯಾಯವಾದ ಹಿನ್ನೆಲೆಯಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆಯುವ ಸರ್ವಪಕ್ಷ ಸಭೆಯನ್ನು ಬಿಜೆಪಿ ಬಹಿಷ್ಕರಿಸಲಿದೆ.
ಕಾವೇರಿ ವಿಚಾರವಾಗಿಇಂದು ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ವಪಕ್ಷ ಸಭೆ ಕರೆದಿದ್ದಾರೆ. ನೀರಿನ ವಿಚಾರದಲ್ಲಿ ಮುಂದಿನ ನಡೆ ಕುರಿತು ಚರ್ಚೆ ನಡೆಯಲಿದೆ. 
 
ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಸುಪ್ರೀಂ ಕೋರ್ಟ್ ಆದೇಶ ಧಿಕ್ಕರಿಸುವ ತಾಕತ್ ಇಲ್ಲ. ನೀರಾವರಿ ಸಚಿವ ಎಂ.ಬಿ.ಪಾಟೀಲ್ ಹಾಗೂ ರಾಜ್ಯ ಪರ ವಕೀಲ ನಾರಿಮನ್ ಅವರನ್ನು ಬದಲಾಯಿಸುವಂತೆ ಬಿಜೆಪಿ ಆಗ್ರಹಿಸಿದೆ. ಆದರೆ, ಅವರನ್ನು ಬದಲಾಯಿಸುತ್ತಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿ ಇಂದು ಸಿಎಂ ನೇತೃತ್ವದಲ್ಲಿ ನಡೆಯುವ ಸರ್ವಪಕ್ಷ ಸಭೆಯನ್ನು ಬಿಜೆಪಿ ಬಹಿಸ್ಕರಿಯೋ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ .

Share this Story:

Follow Webdunia kannada

ಮುಂದಿನ ಸುದ್ದಿ

ಪ್ರಿಯತಮೆಯನ್ನು 22 ಬಾರಿ ಇರಿದು ಕೊಂದ; ಆರೋಪಿ ಬಂಧನ