Webdunia - Bharat's app for daily news and videos

Install App

ಬೆಂಗಳೂರು ಬಂದ್: ಬಸ್, ಮೆಟ್ರೋ ಇದ್ದರೂ ಪ್ರಯಾಣಿಕರು ವಿರಳ

Webdunia
ಮಂಗಳವಾರ, 26 ಸೆಪ್ಟಂಬರ್ 2023 (09:40 IST)
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವುದನ್ನು ವಿರೋಧಿಸಿ ಕನ್ನಡ ಸಂಘಟನೆಗಳು ಇಂದು ಕರೆ ನೀಡಿರುವ ಬಂದ್ ಗೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಬಲವಂತವಾಗಿ ಬಂದ್ ಮಾಡಿಸುವಂತಿಲ್ಲ ಎಂದು ಈಗಾಗಲೇ ಪೊಲೀಸ್ ಕಮಿಷನರ್ ಎಚ್ಚರಿಕೆ ನೀಡಿದ್ದಾರೆ. ಹಾಗಿದ್ದರೂ ಮುನ್ನೆಚ್ಚರಿಕೆ ಕ್ರಮವಾಗಿ ಸೆಕ್ಷನ್ 144 ಹಾಕಲಾಗಿದೆ.

ಇಂದಿನ ಬಂದ್ ಗೆ ರಾಜ್ಯ ಸರ್ಕಾರದ ಬೆಂಬಲವಿಲ್ಲ. ಹೀಗಾಗಿ ಸರ್ಕಾರಿ ಬಸ್ ಗಳು, ಮೆಟ್ರೋ ಸೇವೆ ಎಂದಿನಂತೆ ಇದೆ. ಆದರೆ ಬಸ್ ನಿಲ್ದಾಣಗಳಲ್ಲಿ ಎಂದಿನಂತೆ ಪ್ರಯಾಣಿಕರ ಸಂಖ್ಯೆ ಇಲ್ಲ. ಬೆಳಗ್ಗಿನ ಅವಧಿಯಲ್ಲಿ ವಿರಳವಾಗಿದ್ದರೂ ಕೆಲವೊಂದು ಆಟೋ ಓಡಾಡುತ್ತಿದೆ. ಇನ್ನು, ಆಸ್ಪತ್ರೆ, ಮೆಡಿಕಲ್, ಹಾಲು, ಹಣ್ಣು, ತರಕಾರಿ ಸೇವೆಗಳಿಗೆ ತೊಂದರೆಯಾಗಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Israel-Iran conflict: ಇರಾನ್‌ನಲ್ಲಿ ಮೃತರ ಸಂಖ್ಯೆ 230ಕ್ಕೆ ಏರಿಕೆ: 1,277ಕ್ಕೂ ಅಧಿಕ ಮಂದಿ ಗಾಯ

Karnataka Rains: ಮಂಗಳೂರಿನಲ್ಲಿ ಈಗ ಇರೋದು ರೋಡಲ್ಲ ಎಲ್ಲಾ ತೋಡು

16ನೇ ಜನಗಣತಿಗೆ ಮೂಹೂರ್ತ ಫಿಕ್ಸ್‌: ಜಾತಿಗಣತಿಗೂ ಗ್ರೀನ್‌ಸಿಗ್ನಲ್‌, ಎಷ್ಟು ಹಂತದಲ್ಲಿ ನಡೆಯುತ್ತೆ ಗೊತ್ತಾ

Viral Video: ರೈಲಿನಲ್ಲಿ ಮಹಿಳೆಯರ ಮುಂದೆ ನಿಂತು ಪ್ಯಾಂಟ್ ಜಿಪ್ ತೆರೆದು ನಿಂತ ಯುವಕ

ಮೈಸೂರಿಗೆ 5 ರೂ ಕೊಟ್ಟಿಲ್ಲ, ನಿಮ್ಮಪ್ಪ ರಾಜೀನಾಮೆ ಕೊಡ್ಲಿ: ಯತೀಂದ್ರಗೆ ಸಲಹೆ ಕೊಟ್ಟ ಪ್ರತಾಪ್ ಸಿಂಹ

ಮುಂದಿನ ಸುದ್ದಿ
Show comments