Webdunia - Bharat's app for daily news and videos

Install App

ಕಾವೇರಿ ನೀರು ಹಂಚಿಕೆ: ಅಧ್ಯಯನ ತಂಡದಿಂದ ಸುಪ್ರೀಂಕೋರ್ಟ್‌ಗೆ ಇಂದು ವರದಿ ಸಲ್ಲಿಕೆ

Webdunia
ಸೋಮವಾರ, 17 ಅಕ್ಟೋಬರ್ 2016 (12:07 IST)
ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಉಭಯ ರಾಜ್ಯಗಳಲ್ಲಿ ಅಧ್ಯಯನ ನಡೆಸಿರುವ ಕೇಂದ್ರದ ತಾಂತ್ರಿಕ ತಂಡ ತನ್ನ ವರದಿಯನ್ನು ಇಂದು ಸುಪ್ರೀಂಕೋರ್ಟ್‌ಗೆ ಸಲ್ಲಿಸಿದೆ.
ನಾಳೆ ಸುಪ್ರೀಂಕೋರ್ಟ್‌ನಲ್ಲಿ ಕಾವೇರಿ ವಿವಾದದ ಮೂಲ ಅರ್ಜಿ ವಿಚಾರಣೆಗೆ ಬರಲಿದೆ. ಆದರೆ, ಈ ಬಾರಿ ದ್ವಿಸದಸ್ಯ ಪೀಠದ ಬದಲು ತ್ರಿಸದಸ್ಯ ಪೀಠದಲ್ಲಿ ವಿಚಾರಣೆ ನಡೆಯಲಿದೆ. ಹೀಗಾಗಿ ರಾಜ್ಯಕ್ಕೆ ತಾತ್ಕಾಲಿಕ ರಿಲೀಫ್ ಸಿಗುವ ನಿರೀಕ್ಷೆಯಿದೆ. 
 
ಜಿ.ಎಸ್.ಝಾ ನೇತೃತ್ವದ ತಂಡ ಉಭಯ ರಾಜ್ಯಗಳ ಕಾವೇರಿ ಅಚ್ಚುಕಚ್ಚು ಪ್ರದೇಶಗಳಲ್ಲಿ ಅಧ್ಯಯನ ನಡೆಸಿತ್ತು. ಈ ವೇಳೆ ತಮಿಳುನಾಡಿಗಿಂತಲೂ ರಾಜ್ಯದಲ್ಲಿ ನೀರಿನ ಅಭಾವ ಹೆಚ್ಚಿದೆ. ಎಂಬ ಸತ್ಯಸಂಗತಿ ಅರಿತು ಕೇಂದ್ರ ತಂಡ ಮರುಕ ವ್ಯಕ್ತಪಡಿಸಿತ್ತು. ಹೀಗಾಗಿ ನಾಳೆ ನಡೆಯುವ ವಿಚಾರಣೆಯಲ್ಲಿ ರಾಜ್ಯಕ್ಕೆ ಒಂದಿಷ್ಟು ನ್ಯಾಯ ಸಿಗುವ ಅಶಾಭವನೆ ಹೊಂದಿದೆ. 
 
ಕೆಆರ್‌ಎಸ್, ಹೇಮಾವತಿ, ಕಬಿನಿ ಹಾಗೂ ಹಾರಂಗಿ ಜಲಾಶಯಗಳು ಹಾಗೂ ಜಲಾಶಯ ವ್ಯಾಪ್ತಿಯಲ್ಲಿ 2 ದಿನಗಳ ಕಾಲ ಅಧ್ಯಯನ ನಡೆಸಿ ವರದಿ ಸಿದ್ಧ ಮಾಡಿದೆ. ಈ ವೇಳೆ ಕಾವೇರಿ ಜಲಾನಯನ ಪ್ರದೇಶದ ಜನ ಕೂಡಾ ಕೇಂದ್ರದ ತಂಡದ ಮುಂದೆ ತಮ್ಮ ಸಂಕಷ್ಟವನ್ನು ತೋಡಿಕೊಂಡಿದ್ದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನಂದಿಬೆಟ್ಟದಿಂದ ಸಚಿವ ಸಂಪುಟ ಸಭೆ ವಿಧಾನಸೌಧಕ್ಕೆ ಶಿಫ್ಟ್: ಮಾವು ಬೆಳೆಗಾರರ ಕೋಪಕ್ಕೆ ಹೆದರಿದ ಸರ್ಕಾರ

ಕರ್ನಾಟಕದಲ್ಲಿ ಕೆಲಸದ ಅವಧಿ 10 ಗಂಟೆಗೆ ಹೆಚ್ಚಿಸಬೇಕೇ, ನಿಮ್ಮ ಅಭಿಪ್ರಾಯವೇನು

ಬೆಂಗಳೂರು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಆಂಧ್ರ ಮಾಜಿ ಸಚಿವ ಅರೆಸ್ಟ್: ಕಾರಣವೇನು ಗೊತ್ತಾ

ವಿಮಾನ ದುರಂತ: ಸಹೋದರನ ಶವಕ್ಕೆ ಹೆಗಲುಕೊಟ್ಟು ಬಿಕ್ಕಿಬಿಕ್ಕಿ ಅತ್ತ ವಿಶ್ವಾಸ್ ರಮೇಶ್ ವಿಡಿಯೊ ಇಲ್ಲಿದೆ

ರಾಷ್ಟ್ರೀಯ ಹೆದ್ದಾರಿಯಲ್ಲಿ ದಿನನಿತ್ಯ ಸಂಚರಿಸುವವರಿಗೆ ಗುಡ್‌ನ್ಯೂಸ್‌ ಕೊಟ್ಟ ಕೇಂದ್ರ ಸರ್ಕಾರ

ಮುಂದಿನ ಸುದ್ದಿ
Show comments