Select Your Language

Notifications

webdunia
webdunia
webdunia
webdunia

ಕಾವೇರಿ ತೀರ್ಪು: ಸಿಎಂ ನಿವಾಸಕ್ಕೆ ಭೇಟಿ ನೀಡಿದ ಡಿಜಿಪಿ ನೀಲಮಣಿ ರಾಜು

ಕಾವೇರಿ ತೀರ್ಪು: ಸಿಎಂ ನಿವಾಸಕ್ಕೆ ಭೇಟಿ ನೀಡಿದ ಡಿಜಿಪಿ ನೀಲಮಣಿ ರಾಜು
ಬೆಂಗಳೂರು , ಶುಕ್ರವಾರ, 16 ಫೆಬ್ರವರಿ 2018 (10:29 IST)
ಬೆಂಗಳೂರು: ಸುಪ್ರೀಂ ಕೋರ್ಟ್ ನಲ್ಲಿ ಕೆಲವೇ ಕ್ಷಣಗಳಲ್ಲಿ ಕಾವೇರಿ ನದಿ ವಿವಾದಕ್ಕೆ ಸಂಬಂಧಿಸಿದ ಅಂತಿಮ ತೀರ್ಪು ಬರಲಿರುವ ಹಿನ್ನಲೆಯಲ್ಲಿ ಡಿಜಿಪಿ ನೀಲಮಣಿ ರಾಜು ಸಿಎಂ ಸಿದ್ದರಾಮಯ್ಯರನ್ನು ಭೇಟಿಯಾಗಿದ್ದಾರೆ.
 

ಸಿಎಂ ಅಧಿಕೃತ ನಿವಾಸಕ್ಕೆ ಬಂದ ಡಿಜಿಪಿ ನೀಲಮಣಿ ರಾಜು ಭದ್ರತೆ ಬಗ್ಗೆ ವಿವರಣೆ ನೀಡಿದ್ದಾರೆ. ಅಷ್ಟೇ ಅಲ್ಲದೆ, ತೀರ್ಪು ವ್ಯತಿರಿಕ್ತವಾಗಿ ಬಂದರೆ ನಡೆಯಬಹುದಾದ ಪ್ರತಿಭಟನೆ ಕೈ ಮೀರಿ ಹೋಗದಂತೆ ತಡೆಯಲು ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಚರ್ಚಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಕಾವೇರಿ ತೀರ್ಪು, ರಾಜ್ಯ ಬಜೆಟ್ ಎಷ್ಟು ಗಂಟೆಗೆ ಬರುತ್ತೆ?