Select Your Language

Notifications

webdunia
webdunia
webdunia
webdunia

ಕಾವೇರಿ ತೀರ್ಪು: ಬೆಂಗಳೂರಿಗೂ ಇದೆ ಪಾಲು!

ಕಾವೇರಿ ತೀರ್ಪು: ಬೆಂಗಳೂರಿಗೂ ಇದೆ ಪಾಲು!
ಬೆಂಗಳೂರು , ಶುಕ್ರವಾರ, 16 ಫೆಬ್ರವರಿ 2018 (10:52 IST)
ಬೆಂಗಳೂರು: ಕಾವೇರಿ ನದಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಅಂತಿಮ ತೀರ್ಪು ನೀಡಿದ್ದು, ಕರ್ನಾಟಕದ ಬಹುತೇಕ ವಾದಗಳನ್ನು ಕೋರ್ಟ್ ಒಪ್ಪಿಕೊಂಡಿದೆ.
 

ನೀರು ಹಂಚಿಕೆ ಕುರಿತಂತೆ ಸುಪ್ರೀಂ ಕೋರ್ಟ್ ತೀರ್ಪು ನೀಡಿದ್ದು, ಬೆಂಗಳೂರಿಗೂ ನೀರಿನ ಪಾಲು ನೀಡಿದೆ. ಈವರೆಗೆ ಕರ್ನಾಟಕ ಬೆಂಗಳೂರಿನ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ 7 ಟಿಎಂಸಿ ನೀರು ನೀಡಬೇಕೆಂದು ವಾದ ಮಂಡಿಸಿತ್ತು.

ಅದಕ್ಕೆ ಸಮ್ಮತಿ ನೀಡಿರುವ ಸುಪ್ರೀಂ ಕೋರ್ಟ್ ಬೆಂಗಳೂರಿಗೆ 4.5 ಟಿಎಂಸಿ ನೀರು ಬಳಸಲು ಅವಕಾಶ ನೀಡಿದೆ.  ಅಷ್ಟೇ ಅಲ್ಲದೆ, ಕುಡಿಯುವ ನೀರಿನ ಬಳಕೆಗಾಗಿ 4.75 ಟಿಎಂಸಿ ನೀರನ್ನು ಕರ್ನಾಟಕ ಹೆಚ್ಚುವರಿಯಾಗಿ ಬಳಸಬಹುದು ಎಂದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಬಂದೇ ಬಿಟ್ಟಿತು ಕಾವೇರಿ ವಿವಾದದ ಸುಪ್ರೀಂ ತೀರ್ಪು! ಯಾರಿಗೆ ಎಷ್ಟು ನೀರು?