Webdunia - Bharat's app for daily news and videos

Install App

ಕಾವೇರಿ ತೀರ್ಪು: ಬೆಂಗಳೂರಿಗೂ ಇದೆ ಪಾಲು!

Webdunia
ಶುಕ್ರವಾರ, 16 ಫೆಬ್ರವರಿ 2018 (10:52 IST)
ಬೆಂಗಳೂರು: ಕಾವೇರಿ ನದಿ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ಅಂತಿಮ ತೀರ್ಪು ನೀಡಿದ್ದು, ಕರ್ನಾಟಕದ ಬಹುತೇಕ ವಾದಗಳನ್ನು ಕೋರ್ಟ್ ಒಪ್ಪಿಕೊಂಡಿದೆ.
 

ನೀರು ಹಂಚಿಕೆ ಕುರಿತಂತೆ ಸುಪ್ರೀಂ ಕೋರ್ಟ್ ತೀರ್ಪು ನೀಡಿದ್ದು, ಬೆಂಗಳೂರಿಗೂ ನೀರಿನ ಪಾಲು ನೀಡಿದೆ. ಈವರೆಗೆ ಕರ್ನಾಟಕ ಬೆಂಗಳೂರಿನ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ 7 ಟಿಎಂಸಿ ನೀರು ನೀಡಬೇಕೆಂದು ವಾದ ಮಂಡಿಸಿತ್ತು.

ಅದಕ್ಕೆ ಸಮ್ಮತಿ ನೀಡಿರುವ ಸುಪ್ರೀಂ ಕೋರ್ಟ್ ಬೆಂಗಳೂರಿಗೆ 4.5 ಟಿಎಂಸಿ ನೀರು ಬಳಸಲು ಅವಕಾಶ ನೀಡಿದೆ.  ಅಷ್ಟೇ ಅಲ್ಲದೆ, ಕುಡಿಯುವ ನೀರಿನ ಬಳಕೆಗಾಗಿ 4.75 ಟಿಎಂಸಿ ನೀರನ್ನು ಕರ್ನಾಟಕ ಹೆಚ್ಚುವರಿಯಾಗಿ ಬಳಸಬಹುದು ಎಂದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments