Select Your Language

Notifications

webdunia
webdunia
webdunia
webdunia

ಮೆಟ್ಟೂರು ಅಣೆಕಟ್ಟಿನ ಪರಿಶೀಲನೆ ನಡೆಸಿದ ಝಾ ನೇತೃತ್ವದ ತಂಡ

ಮೆಟ್ಟೂರು ಅಣೆಕಟ್ಟಿನ ಪರಿಶೀಲನೆ ನಡೆಸಿದ ಝಾ ನೇತೃತ್ವದ ತಂಡ
ಮೆಟ್ಟೂರು , ಸೋಮವಾರ, 10 ಅಕ್ಟೋಬರ್ 2016 (17:35 IST)
ಕರ್ನಾಟಕದಲ್ಲಿ ಕಾವೇರಿ ಜಲಾನಯನ ಪ್ರದೇಶಗಳ ಸಮೀಕ್ಷೆ ನಡೆಸಿದ ಬಳಿಕ ಕೇಂದ್ರದ ತಂತ್ರಜ್ಞರ ತಂಡ ಸಮಿಳುನಾಡಿನ ಮೆಟ್ಟೂರು ಆಣೆಕಟ್ಟಿನಲ್ಲಿ ಪರಿಶೀಲನೆ ನಡೆಸಿದ್ದಾರೆ.
ಸುಪ್ರೀಂಕೋರ್ಟ್ ಸೂಚನೆಯಂತೆ ಕೇಂದ್ರ ರಚಿಸಿರುವ ಉನ್ನತ ಮಟ್ಟದ ತಂತ್ರಜ್ಞರ ಸಮಿತಿ ಕೊಯಮತ್ತೂರಿನ 150 ಕಿ.ಮೀಟರ್ ದೂರದಲ್ಲಿರುವ ಮೆಟ್ಟೂರ ಜಲಾಶಯಕ್ಕೆ ಭೇಟಿ ನೀಡಿದರು. ಕೇಂದ್ರ ಜಲ ಆಯೋಗದ ಅಧ್ಯಕ್ಷ ಜಿ.ಎಸ್,ಝಾ ನೇತೃತ್ವದ ತಂಡ, ಜಲಾಶಯದ ನೀರಿನ ಮಟ್ಟ, ಒಳಹರಿವು, ಹೊರಹರಿವು ಮತ್ತಿತರ ಮಾಹಿತಿಗಳನ್ನು ಸಂಗ್ರಹಿಸಿತು. 
 
ಕರ್ನಾಟಕದಲ್ಲಿ 2 ದಿನಗಳ ಪರಿಶೀಲನೆ ಬಳೆಕ ತಮಿಳುನಾಡಿಗೆ ಆಗಮಿಸಿರುವ 12 ಸದಸ್ಯರ ತಂಡ, ತಮಿಳುನಾಡು, ಪುದುಚೇರಿ ಮತ್ತು ಕೇರಳದ ಅಧಿಕಾರಿಗಳ ಜೊತೆ ಚರ್ಚೆ ನಡೆಸಿದರು. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಸುಗಂಧದ್ರವ್ಯ ತಜ್ಞೆ ಮೋನಿಕಾ ಹತ್ಯೆ ಆರೋಪಿ ಬಂಧನ