Webdunia - Bharat's app for daily news and videos

Install App

ಕನ್ನಡಪರ ಸಂಘಟನೆಗಳಿಂದ ದೊಡ್ಡಬಳ್ಳಾಪುರ ರೈಲು ನಿಲ್ದಾಣಕ್ಕೆ ಮುತ್ತಿಗೆ ಯತ್ನ

Webdunia
ಗುರುವಾರ, 15 ಸೆಪ್ಟಂಬರ್ 2016 (11:21 IST)
ಸುಪ್ರೀಂ ಕೋರ್ಟ್ ಆದೇಶದಂತೆ ತಮಿಳುನಾಡಿಗೆ ಕಾವೇರಿ ನೀರು ಬಿಡುವುದನ್ನು ವಿರೋಧಿಸಿ ಇಂದು ರಾಜ್ಯಾದ್ಯಂತ ಕನ್ನಡಪರ ಸಂಘಟನೆಗಳು ರಾಜ್ಯಾದ್ಯಂತ ರೈಲು ಬಂದ್‌ಗೆ ಕರೆ ನೀಡಿರುವ ಹಿನ್ನೆಲೆಯಲ್ಲಿ ಬೆಂಗಳೂರು ಗ್ರಾಮಾಂತರ ಜಿಲ್ಲೆ ದೊಡ್ಡಬಳ್ಳಾಪುರ ರೈಲು ನಿಲ್ದಾಣಕ್ಕೆ ವಿವಿಧ ಕನ್ನಡಪರ ಸಂಘಟನೆಗಳ ಕಾರ್ಯಕರ್ತರು ಮುತ್ತಿಗೆ ಹಾಕಲು ಯತ್ನಿಸುದ್ದಾಗ ಪೊಲೀಸರು ತಡೆದರು. 
ಮುಂಜಾನೆ 9 ಗಂಟೆಗೆ ನೂರಾರು ಕಾರ್ಯಕರ್ತರು ರೈಲ್ವೆ ನಿಲ್ದಾಣಕ್ಕೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಪ್ರತಿಭಟನಾನಿರತರನ್ನು ಪೊಲೀಸರು ತಡೆದ ಹಿನ್ನೆಲೆಯಲ್ಲಿ ಪೊಲೀಸರು ಹಾಗೂ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆಯಿತು. 
 
ಪೊಲೀಸರು ವಿರುದ್ಧದ ಹಿನ್ನೆಲೆಯಲ್ಲಿ ರೈಲು ನಿಲ್ದಾಣದ ಪಕ್ಕದಲ್ಲಿಯೇ ಪ್ರತಿಭಟನೆ ನಡೆಸಿದ ಕನ್ನಡಪರ ಸಂಘಟನೆಯ ನೂರಾರು ಕಾರ್ಯಕರ್ತರು ರಾಜ್ಯ ಹಾಗೂ ಕೇಂದ್ರ ಸರಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು. 

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಣ್ವಸ್ತ್ರ ಬೆದರಿಕೆಗೆ ನಾವು ಜಗ್ಗಲ್ಲ, ಬಗ್ಗಲ್ಲ: ಭಾರತದ ತಾಕತ್ತು ಜಗತ್ತಿಗೆ ಗೊತ್ತಾಯಿತು ಎಂದ ಪ್ರಧಾನಿ ಮೋದಿ

PM Modi: ಪ್ರಧಾನಿ ಮೋದಿ ಭಾಷಣ ಕನ್ನಡದಲ್ಲಿ ಸಂಪೂರ್ಣವಾಗಿ ಇಲ್ಲಿದೆ ನೋಡಿ

ಭಾರತದ ಮೇಲಿನ ದಾಳಿಯನ್ನು ಸಂಭ್ರಮಿಸಿದ ಮಾಜಿ ಕ್ರಿಕೆಟಿಗ ಶಾಹಿದ್ ಆಫ್ರಿದಿ, ಪಾಕ್‌ ಸೇನೆಯನ್ನು ಬಣ್ಣಿಸಿದ್ದು ಹೀಗೇ

Operation Sindoor: 17 ನವಜಾತ ಹೆಣ್ಣು ಮಕ್ಕಳಿಗೆ ಸಿಂಧೂರ್‌ ನಾಮಕರಣ

ಪೌರ ಕಾರ್ಮಿಕರ ವಿಚಾರದಲ್ಲಿ ದಿಟ್ಟ ಹೆಜ್ಜೆಯಿಟ್ಟ ಸಿಎಂ ಸಿದ್ದರಾಮಯ್ಯ ಸರ್ಕಾರ

ಮುಂದಿನ ಸುದ್ದಿ
Show comments