Webdunia - Bharat's app for daily news and videos

Install App

ಕಾವೇರಿ ಹೋರಾಟ: ಆರತಕ್ಷತೆ ರದ್ದು ಮಾಡಿದ ಜಂಭದ ಹುಡುಗಿ

Webdunia
ಸೋಮವಾರ, 12 ಸೆಪ್ಟಂಬರ್ 2016 (17:56 IST)
ಕಾವೇರಿದ ಕಾವೇರಿ ಗಲಾಟೆಯಿಂದಾಗಿ ರಾಜ್ಯ ಹೊತ್ತಿ ಉರಿಯುತ್ತಿರುವ ಹಿನ್ನೆಲೆಯಲ್ಲಿ ಜಂಭದ ಹುಡುಗಿ ಖ್ಯಾತಿಯ ನಟಿ- ನಿರ್ದೇಶಕಿ ಪ್ರಿಯಾ ಹಾಸನ್ ತಮ್ಮ ಮದುವೆ ಆರತಕ್ಷತೆಯನ್ನು ರದ್ದು ಮಾಡಿದ್ದಾರೆ.

 
ಈ ಸನ್ನಿವೇಶದಲ್ಲಿ ನಾವು ಆರತಕ್ಷತೆಯನ್ನು ಮಾಡಿಕೊಳ್ಳುವುದಿಲ್ಲ. ಕನ್ನಡಿಗರ ಹೋರಾಟಕ್ಕೆ ನಮ್ಮ ಬೆಂಬಲವಿದೆ ಎಂದು ಪ್ರಿಯಾ ಹಾಸನ್ ಹೇಳಿದ್ದಾರೆ. 
 
ಪ್ರಿಯಾ ಹಾಸನ್ ಕಳೆದ ಸೆಪ್ಟೆಂಬರ್ 8 ರಂದು ರಿಯಲ್ ಎಸ್ಟೇಟ್ ಉದ್ಯಮಿ ರಾಮ್ ಜತೆ ಯಶವಂತಪುರದ ಗಾಯತ್ರಿ ದೇವಿ ಸನ್ನಿಧಾನದಲ್ಲಿ ವಿವಾಹವಾಗಿದ್ದರು. 
 
ಇಂದು ಅರಮನೆ ಮೈದಾನದಲ್ಲಿ ಅವರ ಆರತಕ್ಷತೆ ಸಮಾರಂಭ ನಡೆಯಬೇಕಿತ್ತು. ಬಂಧುಬಳಗದವರು, ಸ್ನೇಹಿತರು ಸಮಾರಂಭಕ್ಕೆ ಆಗಮಿಸಿದ್ದರು. ಆದರೆ ಕೊನೆ ಕ್ಷಣದಲ್ಲಿ ಸಮಾರಂಭ ರದ್ದಾಗಿದೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನೈಜರ್‌ ಭಯೋತ್ಪಾದಕ ದಾಳಿ, ಇಬ್ಬರು ಭಾರತೀಯರು ಸಾವು, ಒಬ್ಬರ ಕಿಡ್ನ್ಯಾಪ್‌

ರೊಹಿಂಗ್ಯಾಗಳ ತಪಾಸಣೆಗೆ ಬಂದ ಶೋಭಾ ಕರಂದ್ಲಾಜೆ ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ

ಸಾಧನಾ ಸಮಾವೇಶ ಮುಗಿಸಿ ವಾ‍ಪಾಸ್ಸಾಗುತ್ತಿದ್ದ ಡಿಕೆ ಶಿವಕುಮಾರ್ ಬೆಂಗಾವಲು ವಾಹನ ಪಲ್ಟಿ, 4ಗಾಯ

ಸಿದ್ದರಾಮಯ್ಯನವರ ಹೆಸರನ್ನೇ ಪ್ರಧಾನಿ ಅಭ್ಯರ್ಥಿ ಎಂದು ಘೋಷಿಸಲಿ:ಛಲವಾದಿ ನಾರಾಯಣಸ್ವಾಮಿ

ವಾದ್ರಾ ವಿರುದ್ಧ ಚಾರ್ಜ್‌ಶೀಟ್‌, ವಾದ್ರಾ, ಗಾಂಧಿ ಕುಟುಂಬಕ್ಕೆ ಕೆಟ್ಟ ಹೆಸರು ತರುವ ಪ್ರಯತ್ನ: ಮಲ್ಲಿಕಾರ್ಜುನ ಖರ್ಗೆ

ಮುಂದಿನ ಸುದ್ದಿ
Show comments