Webdunia - Bharat's app for daily news and videos

Install App

ಕಾವೇರಿ ವಿವಾದ: ಇಂದು ಸುಪ್ರೀಂನಲ್ಲಿ ಮೇಲ್ಮನವಿ ಅರ್ಜಿ ವಿಚಾರಣೆ

Webdunia
ಮಂಗಳವಾರ, 18 ಅಕ್ಟೋಬರ್ 2016 (11:30 IST)
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್‌ನಲ್ಲಿ ಇಂದು ಮೂಲ ಅರ್ಜಿ ವಿಚಾರಣೆಗೆ ಬರಲಿದೆ. 2007ರಲ್ಲಿ ಕಾವೇರಿ ನ್ಯಾಯಾಧೀಕರಣ ನೀಡಿದ ತೀರ್ಪು ಪ್ರಶ್ನಿಸಿ ಸಲ್ಲಿಸಿರುವ ವಿಶೇಷ ಮೇಲ್ಮನವಿ ಅರ್ಜಿ ವಿಚಾರಣೆ ನಡೆಯಲಿದೆ. 
ನ್ಯಾಯಮೂರ್ತಿಗಳಾದ ಅಮಿತಾವ್ ರಾಯ್, ಅಜಯ್ ಎಂ, ಖಾನ್ವಿಲ್ಕರ್ ಹಾಗೂ ದೀಪಕ್ ಮಿಶ್ರಾ ಅವರನ್ನೊಳಗೊಂಡ ತ್ರಿಸದಸ್ಯ ಪೀಠ ಮೂಲ ಅರ್ಜಿಯ ವಿಚಾರಣೆ ನಡೆಸಲಿದೆ.
 
2007 ಫೆಬ್ರುವರಿ 5 ರಂದು ನ್ಯಾಯಾಧೀಕರಣ ನೀಡಿದ್ದ ಅಂತಿಮ ತೀರ್ಪಿನಲ್ಲಿ ನೀರಿನ ಹಂಚಿಕೆ ಪ್ರಕಾರ ತಮಿಳುನಾಡಿಗೆ ವಾರ್ಷಿಕ 419 ಟಿಎಂಸಿ ನೀರು ಹರಿಸುವಂತೆ ಸೂಚಿಸಿತ್ತು. ಕರ್ನಾಟಕಕ್ಕೆ ವಾರ್ಷಿಕ 270 ಟಿಎಂಸಿ ನೀರು ಕೇರಳಕ್ಕೆ 30 ಟಿಎಂಸಿ ಹಾಗೂ ಪುದುಚೇರಿಗೆ 7 ಟಿಎಂಸಿ ನೀರು ನೀಡುವಂತೆ ಸೂಚಿಸಿತ್ತು. 
 
ಆದ್ರೆ ಸುಪ್ರೀಂಕೋರ್ಟ್ ತೀರ್ಪು ಪ್ರಶ್ನಿಸಿ ಪಾಲುದಾರ ರಾಜ್ಯಗಳಾದ ಕರ್ನಾಟಕ, ತಮಿಳನಾಡು, ಕೇರಳ ವಿಶೇಷ ಮೇಲ್ಮನವಿ ಸಲ್ಲಿಸಿವೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್‌ ಇಂಡಿಯಾ ವಿಮಾನ ದುರಂತದ ಬಳಿಕ 80 ವಿಮಾನ ಹಾರಾಟಗಳ ರದ್ದು

ಕರುಣೆಯಿಲ್ಲದೆ ಯುದ್ಧ ಮುಂದುವರೆಯುತ್ತದೆ: ಟ್ರಂಪ್‌ ವಾರ್ನಿಂಗ್‌ಗೆ ಇರಾನ್‌ ಡೊಂಟ್ ಕ್ಯಾರೇ

ಲ್ಯಾಂಡ್ ಆದ ಬಳಿಕ ತಾಂತ್ರಿಕ ದೋಷದಿಂದ 40ನಿಮಿಷ ವಿಮಾನದೊಳಗೆ ಸಿಲುಕಿಕೊಂಡ ಇಂಡಿಗೋ ಪ್ರಯಾಣಿಕರು

Ahmedabad Plane Crash: 190 ಶವಗಳ ಗುರುತು ಪತ್ತೆ, 159 ಮಂದಿ ಮೃತದೇಹ ಕುಟುಂಬಕ್ಕೆ ಹಸ್ತಾಂತರ

ಮುಖ್ಯಮಂತ್ರಿ ಕುರ್ಚಿ ಆಸೆಯನ್ನು ಮತ್ತೆ ಪರೋಕ್ಷವಾಗಿ ಬಿಚ್ಚಿಟ್ಟ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌

ಮುಂದಿನ ಸುದ್ದಿ
Show comments