Webdunia - Bharat's app for daily news and videos

Install App

ಕಾವೇರಿ ನಿರ್ವಹಣಾ ಮಂಡಳಿ ರಚನೆ ಅಸಾಧ್ಯ

Webdunia
ಭಾನುವಾರ, 2 ಅಕ್ಟೋಬರ್ 2016 (17:09 IST)
ಕಾವೇರಿ ನಿರ್ವಹಣಾ ಮಂಡಳಿ ರಚನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಕೇಂದ್ರ ಸಚಿವ ಡಿ.ವಿ.ಸದಾನಂದ ಗೌಡ ಈ ಹಂತದಲ್ಲಿ ಮಂಡಳಿ ರಚನೆ ಅಸಾಧ್ಯ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನ್ನಾಡುತ್ತಿದ್ದ ಅವರು, ಕೋರ್ಟ್ ತೀರ್ಪು ಆಘಾತಕಾರಿಯಾಗಿದೆ. 
ತಜ್ಞರ ತಂಡ ಕಳುಹಿಸಿರಿ ಎಂದು ರಾಜ್ಯ ಸರ್ಕಾರ ಹಲವು ಬಾರಿ ಕೇಳಿಕೊಂಡಿದೆ. ಆದರೆ ಕೋರ್ಟ್ ಅದನ್ನು ಪುರಸ್ಕರಿಸುತ್ತಿಲ್ಲ. ಈ ಹಂತದಲ್ಲಿ ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆ ಅಸಾಧ್ಯ. ಇದನ್ನು ನಾನು ಕಾನೂನು ಸಚಿವನಾಗಿದ್ದಾಗಲೇ ಕೋರ್ಟ್‌ಗೆ ಸ್ಪಷ್ಟ ಪಡಿಸಿದ್ದೆ ಎಂದು ಹೇಳಿದ್ದಾರೆ.
 
ಕಾವೇರಿ ವಿಚಾರದಲ್ಲಿ ರಾಜ್ಯ ಸರ್ಕಾರ ಮೊದಲೇ ಎಡವಿದೆ ಎಂದು ಅಭಿಪ್ರಾಯ ಪಟ್ಟ ಡಿವಿಎಸ್, ಕಾವೇರಿ ವಿಚಾರದಲ್ಲಿ ರಾಜ್ಯದ ಹಿತಕ್ಕೆ ಕೇಂದ್ರ ಬದ್ಧ. ಆದರೆ ವಿವಾದದಲ್ಲಿ ಪ್ರಧಾನಿ  ಮಧ್ಯಸ್ತಿಕೆ ವಹಿಸಲು ಸಾಧ್ಯವಿಲ್ಲ ಎಂದಿದ್ದಾರೆ.
 
ಕಾವೇರಿ ವಿಚಾರವಾಗಿ ಇನ್ನೆರಡು ದಿನ ಕಾದು ನೋಡಿ. ನಿಮಗೆ ಎಲ್ಲವೂ ಪರದೆಯ ಮೇಲೆ ಗೊತ್ತಾಗುತ್ತದೆ ಎಂದು ಗೌಡರು ಹೇಳಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್, ಇರಾನ್ ಮಧ್ಯೆ ಹೆಚ್ಚಿದ ಉದ್ವಿಗ್ನತೆ: ಟೆಹ್ರಾನ್‌ನಿಂದ ಭಾರತೀಯ ಸಾವಿರ ವಿದ್ಯಾರ್ಥಿಗಳು ಸ್ಥಳಾಂತರ

ಬರ್ತಡೇ ದಿನವೇ ಕಣ್ಣೀರು ಹಾಕಿದ ರಾಷ್ಟ್ರಪತಿ ದ್ರೌಪದಿ ಮುರ್ಮು, Video Viral

ಭಾನುವಾರ ನಮ್ಮ ಮೆಟ್ರೋ ವ್ಯತ್ಯಯ: ಯಾವ ಮಾರ್ಗದಲ್ಲಿ ಮೆಟ್ರೊ ಇಲ್ಲ ಇಲ್ಲಿದೆ ವಿವರ

ವಿಮಾನವನ್ನು ಕ್ರ್ಯಾಶ್ ಮಾಡುವುದಾಗಿ ವಿಮಾನದೊಳಗೆ ಬೆಂಗಳೂರು ವೈದ್ಯೆ ಚೀರಾಟ, ಹೊರಕಳುಹಿಸಿದ ಕ್ಯಾಬಿನ್ ಸಿಬ್ಬಂದಿ

ಮುಂದಿನ ಸುದ್ದಿ
Show comments