Webdunia - Bharat's app for daily news and videos

Install App

ಕೆಪಿಎನ್ ಟ್ರಾವೆಲ್ಸ್‌ಗೆ ಸೇರಿದ 40 ಬಸ್‌ಗಳು ಬೆಂಕಿಗಾಹುತಿ

Webdunia
ಸೋಮವಾರ, 12 ಸೆಪ್ಟಂಬರ್ 2016 (18:49 IST)
ಮೈಸೂರು ರಸ್ತೆಯ ಬ್ಯಾಟರಾಯನಪುರದ ಬಳಿ ಕೆಪಿನ್ ಟ್ರಾವೆಲ್ಸ್ ಸಂಸ್ಥೆಗೆ ಸೇರಿದ 40 ಬಸ್‌ಗಳು ಬೆಂಕಿಗಾಹುತಿಯಾಗಿವೆ.
 
ಕಾವೇರಿ ಪ್ರತಿಭಟನಾಕಾರರು ಹಲವು ಕಡೆ ಕಲ್ಲು ತೂರಾಟ ನಡೆಸಿದ್ದಲ್ಲದೇ ಹಲವಾರು ವಾಹನಗಳಿಗೆ ಬೆಂಕಿ ಹಚ್ಚಿದ್ದಾರೆ. ಉದ್ರಿಕ್ತರನ್ನು ತಡೆಯಲು ಪೊಲೀಸರು ಹರಸಾಹಸ ಪಡುತ್ತಿದ್ದಾರೆ. 
 
ನಗರಾದ್ಯಂತ ನಿಷೇಧ ಹೇರಲಾಗಿದ್ದರೂ ಕವಡೆ ಕಾಸಿನ ಕಿಮ್ಮತ್ತು ಕೊಡದ ಉದ್ರಿಕ್ತರು ವ್ಯಾಪಕ ಹಿಂಸಾಚಾರಾದಲ್ಲಿ ತೊಡಗಿದ್ದಾರೆ. ತಮಿಳುನಾಡು ಮೂಲದ ಎಸ್‌ಆರ್‌ಎಸ್ ಟ್ರಾವೆಲ್ಸ್‌‍ಗೆ ಸೇರಿದ 40 ಐಷಾರಾಮಿ ಬಸ್‌ಗಳಿಗೆ ಬೆಂಕಿ ಹಚ್ಚಲಾಗಿದೆ.
 
ಮೈಸೂರು ರಸ್ತೆಯ ಬ್ಯಾಟರಾಯನಪುರದ ಬಳಿ ನಿಲ್ಲಿಸಲಾಗಿದ್ದ ತಮಿಳುನಾಡು ಮೂಲದ 40 ಬಸ್‌ಗಳಿಗೆ ಉದ್ರಿಕ್ತ ಪ್ರತಿಭಟನಾಕಾರರು ಅಗ್ನಿಸ್ಪರ್ಷ ಮಾಡಿದ್ದಾರೆ. 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ 

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Puneeth Kerehalli: ನಿನ್ನನ್ನೂ ಮುಗಿಸುತ್ತೇವೆ ಎಂದು ಪುನೀತ್ ಕೆರೆಹಳ್ಳಿಗೆ ಜೀವ ಬೆದರಿಕೆ

Karnataka:ವೈದ್ಯಕೀಯ ಕೋರ್ಸ್ ಕಲಿಯುವವರಿಗೆ ಗುಡ್ ನ್ಯೂಸ್ ಕೊಟ್ಟ ಸರ್ಕಾರ

Donald Trump: ಭಾರತ ಪಾಕಿಸ್ತಾನ ಯುದ್ಧ ನಿಲ್ಲಿಸಿದ್ದು ನಾನವನಲ್ಲ ಎಂದ ಟ್ರಂಪ್

India Pakistan: ಶಾಂತಿ ಮಾತುಕತೆ ಮಾಡೋಣ ಬನ್ನಿ: ಭಾರತದ ಎದುರು ಅಂಗಲಾಚುತ್ತಿರುವ ಪಾಕಿಸ್ತಾನ

Karnataka Weather: ಇಂದಿನಿಂದ ರಾಜ್ಯದಲ್ಲಿ ಹವಾಮಾನ ಬದಲಾವಣೆ ತಪ್ಪದೇ ಗಮನಿಸಿ

ಮುಂದಿನ ಸುದ್ದಿ
Show comments