Webdunia - Bharat's app for daily news and videos

Install App

110 ಹಳ್ಳಿಗಳಿಗೆ ಕಾವೇರಿ ನೀರು ಜನವರಿಗೂ ಅನುಮಾನ!

Webdunia
ಸೋಮವಾರ, 20 ನವೆಂಬರ್ 2023 (14:00 IST)
ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 110 ಹಳ್ಳಿಗಳಿಗೆ ಜನವರಿಗೂ ಕಾವೇರಿ ನೀರು ದೊರೆಯುವುದು ಅಸಾಧ್ಯವಾಗಿದ್ದು, ಇದರಿಂದ ಈ ಹಳ್ಳಿಗಳ ಜನರಿಗೆ ಇನ್ನಷ್ಟು ದಿನ ಕೊಳವೆಬಾವಿ ನೀರೇ ಗತಿಯಾಗಲಿದೆ.

ಬಿಬಿಎಂಪಿ ವ್ಯಾಪ್ತಿಯ 110 ಹಳ್ಳಿಗಳಿಗೆ ಕಾವೇರಿ ನೀರು ಪೂರೈಸುವ 5 ನೇ ಹಂತದ ಯೋಜನೆಯನ್ನು 2024 ಜನವರಿಗೆ ಅನುಷ್ಠಾನಗೊಳಿಸುವುದಾಗಿ ಬೆಂಗಳೂರು ಜಲಮಂಡಳಿ ತಿಳಿಸಿತ್ತು. ಆದರೆ, ಇನ್ನೂ ಶೇ.20ರಷ್ಟು ಕೆಲಸಗಳು ಬಾಕಿಯಿರುವ ಕಾರಣ, ಇಲ್ಲಿನ ಜನರಿಗೆ ಕಾವೇರಿ ನೀರು ಸಿಗಲು ಮತ್ತಷ್ಟು ದಿನಗಳು ಕಾಯಬೇಕಿದೆ.

110 ಹಳ್ಳಿಗಳು ಬಿಬಿಎಂಪಿ ವ್ಯಾಪ್ತಿಗೆ ಸೇರಿ 15 ವರ್ಷಗಳಾಗಿವೆ. 2007ರಲ್ಲಿ 5 ವಲಯಗಳಾದ ಬೊಮ್ಮನಹಳ್ಳಿ ವಲಯಕ್ಕೆ 33, ಮಹದೇವಪುರಕ್ಕೆ 23, ರಾಜರಾಜೇಶ್ವರಿ ನಗರಕ್ಕೆ 17, ದಾಸರಹಳ್ಳಿಗೆ 11 ಮತ್ತು ಬ್ಯಾಟರಾಯನಪುರ ವಲಯಕ್ಕೆ 26 ಹಳ್ಳಿಗಳನ್ನು ಸೇರ್ಪಡೆ ಮಾಡಲಾಯಿತು. ಈ ಹಳ್ಳಿಗಳಿಗೆ ಕಾವೇರಿ ನೀರು ಪೂರೈಸುವ 5ನೇ ಹಂತದ ಯೋಜನೆ ಆರಂಭವಾಗಿ ಐದು ವರ್ಷಗಳಾದರೂ ಕಾವೇರಿ ನೀರಿನ ಭಾಗ್ಯ ಮಾತ್ರ ಸಿಕ್ಕಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮುಂಬೈ-ಮ್ಯಾಂಚೆಸ್ಟರ್ ಮಾರ್ಗದಲ್ಲಿ ವಿಮಾನಯಾನ ಹೆಚ್ಚಿಸಿದ ಇಂಡಿಗೋ ಏರ್‌ಲೈನ್ಸ್‌

ಭಟ್ಕಳ: ಅಲೆಗಳ ಅಬ್ಬರಕ್ಕೆ ಮಗುಚಿದ ನಾಡದೋಣಿ, ನಾಲ್ವರು ಸಾವು

ನಾಸಾ-ಇಸ್ರೋ ನಿಸಾರ್ ಉಪಗ್ರಹ: ನಭಕ್ಕೆ ಚಿಮ್ಮಿದ ನಿಸಾರ್ ಮಾಡಲಿದೆ ಈ ಅಧ್ಯಯನ

ಅಧ್ಯಕ್ಷ ಸ್ಥಾನದಿಂದ ಕೆಳಗಿಳಿದ ಅಣ್ಣಾಮಲೈಗೆ ಮುಂದಿನ ಎಲೆಕ್ಷನ್‌ನಲ್ಲೂ ಟಿಕೆಟ್‌ ಡೌಟ್‌, ಕಾರಣ ಇಲ್ಲಿದೆ

ಧರ್ಮಸ್ಥಳ ಉತ್ಖನನ ವೇಳೆ ಕಂಡಿದ್ದೇನು: ಬಿಗ್ ಟ್ವಿಸ್ಟ್

ಮುಂದಿನ ಸುದ್ದಿ
Show comments