110 ಹಳ್ಳಿಗಳಿಗೆ ಕಾವೇರಿ ನೀರು ಜನವರಿಗೂ ಅನುಮಾನ!

Webdunia
ಸೋಮವಾರ, 20 ನವೆಂಬರ್ 2023 (14:00 IST)
ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 110 ಹಳ್ಳಿಗಳಿಗೆ ಜನವರಿಗೂ ಕಾವೇರಿ ನೀರು ದೊರೆಯುವುದು ಅಸಾಧ್ಯವಾಗಿದ್ದು, ಇದರಿಂದ ಈ ಹಳ್ಳಿಗಳ ಜನರಿಗೆ ಇನ್ನಷ್ಟು ದಿನ ಕೊಳವೆಬಾವಿ ನೀರೇ ಗತಿಯಾಗಲಿದೆ.

ಬಿಬಿಎಂಪಿ ವ್ಯಾಪ್ತಿಯ 110 ಹಳ್ಳಿಗಳಿಗೆ ಕಾವೇರಿ ನೀರು ಪೂರೈಸುವ 5 ನೇ ಹಂತದ ಯೋಜನೆಯನ್ನು 2024 ಜನವರಿಗೆ ಅನುಷ್ಠಾನಗೊಳಿಸುವುದಾಗಿ ಬೆಂಗಳೂರು ಜಲಮಂಡಳಿ ತಿಳಿಸಿತ್ತು. ಆದರೆ, ಇನ್ನೂ ಶೇ.20ರಷ್ಟು ಕೆಲಸಗಳು ಬಾಕಿಯಿರುವ ಕಾರಣ, ಇಲ್ಲಿನ ಜನರಿಗೆ ಕಾವೇರಿ ನೀರು ಸಿಗಲು ಮತ್ತಷ್ಟು ದಿನಗಳು ಕಾಯಬೇಕಿದೆ.

110 ಹಳ್ಳಿಗಳು ಬಿಬಿಎಂಪಿ ವ್ಯಾಪ್ತಿಗೆ ಸೇರಿ 15 ವರ್ಷಗಳಾಗಿವೆ. 2007ರಲ್ಲಿ 5 ವಲಯಗಳಾದ ಬೊಮ್ಮನಹಳ್ಳಿ ವಲಯಕ್ಕೆ 33, ಮಹದೇವಪುರಕ್ಕೆ 23, ರಾಜರಾಜೇಶ್ವರಿ ನಗರಕ್ಕೆ 17, ದಾಸರಹಳ್ಳಿಗೆ 11 ಮತ್ತು ಬ್ಯಾಟರಾಯನಪುರ ವಲಯಕ್ಕೆ 26 ಹಳ್ಳಿಗಳನ್ನು ಸೇರ್ಪಡೆ ಮಾಡಲಾಯಿತು. ಈ ಹಳ್ಳಿಗಳಿಗೆ ಕಾವೇರಿ ನೀರು ಪೂರೈಸುವ 5ನೇ ಹಂತದ ಯೋಜನೆ ಆರಂಭವಾಗಿ ಐದು ವರ್ಷಗಳಾದರೂ ಕಾವೇರಿ ನೀರಿನ ಭಾಗ್ಯ ಮಾತ್ರ ಸಿಕ್ಕಿಲ್ಲ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅಯೋಧ್ಯೆ ಕೇಸರಿ ಧ್ವಜದಿಂದ ಮುಸ್ಲಿಮರಿಗೆ ಅನ್ಯಾಯ ಎಂದ ಪಾಕ್: ನಿಮ್ದು ಎಷ್ಟಿದೆಯೋ ನೋಡ್ಕೊಳ್ಳಿ ಎಂದ ಭಾರತ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಭವಿಷ್ಯ ಇಂದು ತೀರ್ಮಾನಿಸಲಿದ್ದಾರೆ ಈ ನಾಲ್ವರು

ಅಧಿಕಾರ ಹಂಚಿಕೆ ಫೈಟ್ ನಡುವೆಯೇ ಬಿಜೆಪಿ, ಜೆಡಿಎಸ್ ಗೆ ಮಹತ್ವದ ಸಂದೇಶ ಕೊಟ್ಟ ಡಿಕೆ ಶಿವಕುಮಾರ್

ಒಪ್ಪಂದದ ಬಗ್ಗೆ ಸಂಚಲನ ಸೃಷ್ಟಿಸುತ್ತಿದೆ ಡಿಕೆ ಶಿವಕುಮಾರ್ ಇಂದಿನ ಟ್ವೀಟ್

ಪಹಲ್ಗಾಮ್ ದಾಳಿ ಆಂತರಿಕ ದಂಗೆ ಎಂದಿದ್ದ ಅಮೆರಿಕಾ: ಈಗ ವೈಟ್ ಹೌಸ್ ದಾಳಿಯನ್ನು ಉಗ್ರರದ್ದು ಎನ್ನುತ್ತಿದೆ

ಮುಂದಿನ ಸುದ್ದಿ
Show comments