Webdunia - Bharat's app for daily news and videos

Install App

ಕಾಮಗಾರಿ ಹಿನ್ನಲೆ; ಈ 2 ದಿನ ಬೆಂಗಳೂರಿನಲ್ಲಿ ಪೂರೈಕೆಯಾಗಲ್ಲ ಕಾವೇರಿ ನೀರು

Webdunia
ಶುಕ್ರವಾರ, 19 ಜುಲೈ 2019 (11:19 IST)
ಬೆಂಗಳೂರು : ಬೆಂಗಳೂರಿನ ನಿವಾಸಿಗಳಿಗೆ ಒಂದು ವಿಶೇಷ ಸೂಚನೆ. ಬೆಂಗಳೂರಿನಲ್ಲಿ ಜುಲೈ 21 ಹಾಗೂ 22 ರಂದು ಕಾವೇರಿ ನೀರು ಪೂರೈಕೆಯಾಗುವುದಿಲ್ಲ ಎಂಬುದಾಗಿ ತಿಳಿದುಬಂದಿದೆ.




ತೊರೆಕಾಡನಹಳ್ಳಿ, ಹಾರೋಹಳ್ಳಿ ಹಾಗೂ ತಾತಗುಣಿಯ ಪಂಪಿಂಗ್‌ ಕೇಂದ್ರಗಳಲ್ಲಿ ನೀರಿನ ಒತ್ತಡ ಕಡಿಮೆ ಮಾಡುವ ಕಾಮಗಾರಿ ಹಾಗೂ ವಿದ್ಯುತ್‌ ಗೆ ಸಂಬಂಧಿಸಿದ ಕೆಲಸಗಳು ನಡೆಯಲಿರುವ ಕಾರಣ ಎರಡು ದಿನ ಪಂಪಿಂಗ್‌ ಕೇಂದ್ರಗಳನ್ನು ಸ್ಥಗಿತಗೊಳಿಸಲಾಗುತ್ತಿದೆ.


ಈ ಹಿನ್ನಲೆಯಲ್ಲಿ  ಇಡೀ ನಗರಕ್ಕೆ ನೀರು ಪೂರೈಕೆ ಬಂದ್ ಆಗಲಿದೆ. ಆದಕಾರಣ ನಾಗರೀಕರು ಕಾವೇರಿ ನೀರನ್ನು ಈ ಮೊದಲೇ ಸಂಗ್ರಹಿಸಿಟ್ಟುಕೊಳ್ಳುವುದು ಸೂಕ್ತವೆನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಏರ್ ಇಂಡಿಯಾ ವಿಮಾನದ ಬಾಲದಲ್ಲಿತ್ತು ಇನ್ನೊಂದು ಮೃತದೇಹ

Suhas Shetty Case: ತನಿಖೆಯಲ್ಲಿ ಮಹತ್ವದ ಬೆಳವಣಿಗೆ, ಇಲ್ಲಿದೆ ಅಪ್ಡೇಟ್‌

Air India Flight Crash: ತನಿಖೆಗೆ ಇದೇ ಮಹತ್ವದ ಸಾಕ್ಷಿ

ಸಿದ್ದರಾಮಯ್ಯ ಸರ್ ನನಗೆ ವೆರಿಗುಡ್ ಮಧು ಎಂದ್ರು: ಮಧು ಬಂಗಾರಪ್ಪ

ಏರ್ ಇಂಡಿಯಾ ಪತನವಾಗುವ ಮೊದಲು ಮೇಡೇ ಜೊತೆಗೆ ಹೀಗೂ ಹೇಳಿದ್ದ ಪೈಲಟ್

ಮುಂದಿನ ಸುದ್ದಿ
Show comments