Webdunia - Bharat's app for daily news and videos

Install App

ಕಾಮಗಾರಿ ಹಿನ್ನಲೆ; ಈ 2 ದಿನ ಬೆಂಗಳೂರಿನಲ್ಲಿ ಪೂರೈಕೆಯಾಗಲ್ಲ ಕಾವೇರಿ ನೀರು

Webdunia
ಶುಕ್ರವಾರ, 19 ಜುಲೈ 2019 (11:19 IST)
ಬೆಂಗಳೂರು : ಬೆಂಗಳೂರಿನ ನಿವಾಸಿಗಳಿಗೆ ಒಂದು ವಿಶೇಷ ಸೂಚನೆ. ಬೆಂಗಳೂರಿನಲ್ಲಿ ಜುಲೈ 21 ಹಾಗೂ 22 ರಂದು ಕಾವೇರಿ ನೀರು ಪೂರೈಕೆಯಾಗುವುದಿಲ್ಲ ಎಂಬುದಾಗಿ ತಿಳಿದುಬಂದಿದೆ.




ತೊರೆಕಾಡನಹಳ್ಳಿ, ಹಾರೋಹಳ್ಳಿ ಹಾಗೂ ತಾತಗುಣಿಯ ಪಂಪಿಂಗ್‌ ಕೇಂದ್ರಗಳಲ್ಲಿ ನೀರಿನ ಒತ್ತಡ ಕಡಿಮೆ ಮಾಡುವ ಕಾಮಗಾರಿ ಹಾಗೂ ವಿದ್ಯುತ್‌ ಗೆ ಸಂಬಂಧಿಸಿದ ಕೆಲಸಗಳು ನಡೆಯಲಿರುವ ಕಾರಣ ಎರಡು ದಿನ ಪಂಪಿಂಗ್‌ ಕೇಂದ್ರಗಳನ್ನು ಸ್ಥಗಿತಗೊಳಿಸಲಾಗುತ್ತಿದೆ.


ಈ ಹಿನ್ನಲೆಯಲ್ಲಿ  ಇಡೀ ನಗರಕ್ಕೆ ನೀರು ಪೂರೈಕೆ ಬಂದ್ ಆಗಲಿದೆ. ಆದಕಾರಣ ನಾಗರೀಕರು ಕಾವೇರಿ ನೀರನ್ನು ಈ ಮೊದಲೇ ಸಂಗ್ರಹಿಸಿಟ್ಟುಕೊಳ್ಳುವುದು ಸೂಕ್ತವೆನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments