Webdunia - Bharat's app for daily news and videos

Install App

ನಗರದಲ್ಲಿ 2 ದಿನ ಕಾವೇರಿ ನೀರು ಪೂರೈಕೆ ಸ್ಥಗಿತ

geetha
ಭಾನುವಾರ, 25 ಫೆಬ್ರವರಿ 2024 (10:16 IST)
ಬೆಂಗಳೂರು-ನಗರದಲ್ಲಿ ಫೆ.27ರಂದು ಕುಡಿಯುವ ಕಾವೇರಿ ನೀರಿನ ಪೂರೈಕೆ ಸ್ಥಗಿತವಾಗಲಿದೆ.ಬೆಂಗಳೂರು ಜಲಮಂಡಳಿಯು ತುರ್ತು ನಿರ್ವಹಣಾ ಕಾಮಗಾರಿಗಳು ಮತ್ತು ಯು.ಎಫ್.ಡಬ್ಲ್ಯೂ ಬಲ್ಕ್ ಪ್ಲೋ ಮೀಟರ್  ಅಳವಡಿಕೆ ಕಾಮಗಾರಿ ಕೈಗೆತ್ತಿಕೊಳ್ಳುವ ಸಲುವಾಗಿ ದಿನಾಂಕ ಫೆ.27ರಿಂದ ಫೆ.28 ಬೆಳಗ್ಗೆ 6 ಗಂಟೆಯವರೆಗೂ ಕಾವೇರಿ ನೀರು ಸ್ಥಗಿತವಾಗಲಿದೆ.

ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ನೀರಿನ ಬಲ್ಕ್ ಫ್ಲೋ ಮೀಟರ್‌ಗಳನ್ನು ಅಳವಡಿಸುವ ಕೆಲಸ ಕಾರ್ಯಗಳನ್ನು ಕೈಗೆತ್ತಿಕೊಳ್ಳಳಿದೆ. ಹೀಗಾಗಿ ಮಂಡಳಿಯು ಕಾಮಗಾರಿ ನಡೆಯುವ ಪ್ರದೇಶಗಳಲ್ಲಿ ನೀರಿನ ಪೂರೈಕೆಯನ್ನು ಸಂಪೂರ್ಣವಾಗಿ ಸ್ಥಗಿತಗೊಳಿಸಲಿದೆ.
 
 ಯೋಜನೆಯ 4ನೇ ಹಂತದ 2ನೇ ಘಟ್ಟವನ್ನು ಸಂಪೂರ್ಣವಾಗಿ ಸ್ಥಗಿತವಾಗಲಿದ್ದು,ಬೆಂಗಳೂರಿನ ಸುತ್ತಮುತ್ತಲಿನ ಪ್ರದೇಶಗಳಲ್ಲಿ ನೀರು ಪೂರೈಕೆಯಲ್ಲಿ ವ್ಯತ್ಯಯವಾಗಲಿದೆ ಎಂದು ಬೆಂಗಳೂರು ಜಲಮಂಡಳಿ ಮಾಹಿತಿ ನೀಡಿದೆ.ಸಾರ್ವಜನಿಕರು ಮಂಡಳಿಯೊಂದಿಗೆ ಸಹಕರಿಸಲು ಹಾಗೂ ಅಗತ್ಯವಿರುವ ನೀರನ್ನು ಶೇಖರಿಸಿಟ್ಟುಕೊಳ್ಳುವಂತೆ ಜಲಮಂಡಳಿಯಿಂದ ಕೋರಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಾಷ್ಟ್ರಕ್ಕೆ ಐತಿಹಾಸಿಕ ದೀಪಾವಳಿ ಉಡುಗೊರೆ: ಎಚ್ ಡಿ ಕುಮಾರಸ್ವಾಮಿ

ಜಿಎಸ್ ಟಿ ಕಡಿತ ಬಡವರಿಗೆ ಮೋದಿ ಗಿಫ್ಟ್: ಆರ್ ಅಶೋಕ

Gold Price: ಚಿನ್ನದ ದರ ಇಂದು ಎಷ್ಟಾಗಿದೆ ನೋಡಿ

Arecanut Price: ಇಂದು ಅಡಿಕೆ ರೇಟ್ ಎಷ್ಟು ನೋಡಿ

ಹೇಳಿದ್ದನ್ನೇ ಹೇಳ್ತಿರುವ ಡೊನಾಲ್ಡ್ ಟ್ರಂಪ್ ಗೆ ಹೊಟ್ಟೆ ಉರಿ ಅಲ್ದೇ ಇನ್ನೇನು

ಮುಂದಿನ ಸುದ್ದಿ
Show comments