Webdunia - Bharat's app for daily news and videos

Install App

ಉದ್ದಿಮೆಗಳಿಂದ್ಲೇ ಬೆಂಗಳೂರಿನಲ್ಲಿ ಕಾವೇರಿ ನೀರು ಕಳ್ಳತನ..!

Webdunia
ಬುಧವಾರ, 3 ಜನವರಿ 2024 (16:40 IST)
ಹೊಸ ವರ್ಷದ ಆರಂಭದಲ್ಲೇ   ಕಾವೇರಿ ನೀರು ಕದಿಯುವ ಉದ್ದಿಮೆಗಳಿಗೆ ಬಿಗ್ ಶಾಕ್ ಎದುರಾಗಿದೆ.ಬೆಂಗಳೂರಿನಲ್ಲಿ ಉದ್ದಿಮೆಗಳ ಅನಧಿಕೃತ ಕಾವೇರಿ ನೀರಿನ ಸಂಪರ್ಕ ಮೀತಿಮೀರಿದೆ.ಅನಧಿಕೃತ ನೀರಿನ ಸಂಪರ್ಕ ಪಡೆದವರ ವಿರುದ್ದ ಬೆಂಗಳೂರು ಜಲಮಂಡಳಿ ಸಮರಸಾರಿದೆ.ಕಾವೇರಿ ನೀರಿಗೆ ಕೈಗಾರಿಕೆಗಳು ಹಾಗೂ ವಾಣಿಜ್ಯ ಉದ್ದಿಮೆಗಳು ಕನ್ನಹಾಕಿದೆ.ಈ ಬಾರಿ ಕೈಗಾರಿಕೆಗಳು ಹಾಗೂ ವಾಣಿಜ್ಯ ಚಟುವಟಿಕೆಗಳ ಮಾಲೀಕರನ್ನು ಜಲಮಂಡಳಿ ಟಾರ್ಗೆಟ್ ಮಾಡಿದೆ.
 
ಬೆಂಗಳೂರು ಜಲಮಂಡಳಿ ಅಧ್ಯಕ್ಷರಿಗೆ ನೀರಿನ ಕಳ್ಳರ ವಿರುದ್ದ ಸಾಲು ಸಾಲು ದೂರು ಬಂದಿದೆ ಹೀಗಾಗಿ ಕಾವೇರಿ ಕಳ್ಳರ ವಿರುದ್ದ ಸಮರಕ್ಕೆ ಜಲಮಂಡಳಿ ಅಧಿಕಾರಿಗಳು ನಿಂತಿದ್ದಾರೆ.ಮಹಾದೇವಪುರ, ಬೊಮ್ಮನಹಳ್ಳಿ, ದಾಸರಹಳ್ಳಿ, ಯಲಹಂಕದಲ್ಲಿ ಅತಿ ಹೆಚ್ಚು ಕಾವೇರಿ ನೀರು ಕಳ್ಳತನವಾಗ್ತಿದೆ.ಇದರಿಂದ ಬೆಂಗಳೂರು ಜಲಮಂಡಳಿಗೆ ಕೋಟಿ ಕೋಟಿ ನಷ್ಟವಾಗಿದೆ.ಕಾವೇರಿ ನೀರು ಕುಡಿದು  ದೊಡ್ಡ ದೊಡ್ಡ ಉದ್ದಿಮೆಗಳು ಬಿಲ್ ಕಟ್ಟಿಲ್ಲ.

ಬೆಂಗಳೂರಿನಲ್ಲಿ ಅಪಾರ್ಟ್ಮೆಂಟ್ ಮಾಲೀಕರಿಂದ ಲಕ್ಷ ಲಕ್ಷ  ಲೀಟರ್ ಕಾವೇರಿ ನೀರು ಕಳ್ಳತನವಾಗಿದೆ.ನಿತ್ಯ ಬೆಂಗಳೂರಿಗೆ 1450 ಎಂಎಲ್ಡಿ ನೀರು ಕಾವೇರಿ ನದಿಯಿಂದ ಪೂರೈಕೆಯಾಗಿದೆ ಆದ್ರೆ ಅನಧಿಕೃತ ಸಂಪರ್ಕಗಳಲ್ಲಿ ಕಾವೇರಿ ನೀರು ಸೋರಿಕೆಯಾಗ್ತಿದೆ .ಅನಧಿಕೃತ ಸಂಪರ್ಕ ಪಡೆದುಕೊಂಡಿದ್ರೆ ಶಿಕ್ಷಾರ್ಹ ಅಪರಾಧವಾಗಿದೆ ಆದ್ರು ಅಕ್ರಮವಾಗಿ ಸಂಪರ್ಕ ಪಡೆದು ಕಾವೇರಿ ನೀರು ಬೆಂಗಳೂರು ಉದ್ದಿಮೆಗಳು  ಕುಡಿಯುತ್ತಿದೆ.ಜನವರಿಯಿಂದ್ಲೇ ಅಕ್ರಮ ಕೈಗಾರಿಕಾ ಹಾಗೂ ವಾಣಿಜ್ಯ ಚಟುವಟಿಕೆ  ಸಂಪರ್ಕಗಳ ಪತ್ತೆಗೆ ಜಲಮಂಡಳಿ ಮುಂದಾಗಿದೆ ಎಂದು ಬೆಂಗಳೂರು ಜಲಮಂಡಳಿ ಅಧ್ಯಕ್ಷ ರಾಮಪ್ರಸಾತ್ ಮನೋಹರ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ವಿಷಪ್ರಾಶನದಿಂದ ಐದು ಹುಲಿಗಳು ಸಾವು ಪ್ರಕರಣ: ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಎಂದ ಸಿದ್ದರಾಮಯ್ಯ

ಒಡಿಶಾದ ಪುರಿ ಜಗನ್ನಾಥ ರಥಯಾತ್ರೆ ವೇಳೆ ಕಾಲ್ತುಳಿತ: ಮೂರು ಮಂದಿ ಸಾವು, ಹಲವರಿಗೆ ಗಾಯ

ಉತ್ತರಾಖಂಡದ ಬಾಲಿಗಢದಲ್ಲಿ ಭೀಕರ ಮೇಘಸ್ಫೋಟ: ಪ್ರವಾಹದಲ್ಲಿ ಸಿಲುಕಿ 9 ಕಾರ್ಮಿಕರ ಕಣ್ಮರೆ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಮುಂದಿನ ಸುದ್ದಿ
Show comments