Webdunia - Bharat's app for daily news and videos

Install App

ಲಾಕ್ ಡೌನ್ ನಲ್ಲಿ ಗುಂಡಿಕ್ಕಿ ಬೇಟೆಯಾಡಿದ ಖದೀಮರು : ಮೂವರು ಅರೆಸ್ಟ್

Webdunia
ಶುಕ್ರವಾರ, 1 ಮೇ 2020 (17:07 IST)
ಲಾಕ್ ಡೌನ್ ನಡುವೆ ಬೇಟೆಗೆ ಇಳಿದಿದ್ದ ಮೂವರನ್ನು ಅರಣ್ಯ ಇಲಾಖೆಯವರು ಬಂಧನ ಮಾಡಿದ್ದಾರೆ.

ಕಾರವಾರ ತಾಲೂಕಿನ ಬರ್ಗಲ್ ಅರಣ್ಯ ವಲಯದಲ್ಲಿ ಕಡವೆ ಬೇಟೆಯಾಡಿದ ಮೂವರು ಆರೋಪಿಗಳನ್ನು ಅರಣ್ಯ ಇಲಾಖೆಯ ಸಿಬ್ಬಂದಿ ಬಂಧಿಸಿದ್ದಾರೆ.

ದೇವಳಮಕ್ಕಿ ಗ್ರಾಮದ ರೋಮನ್ ಕಾರಡೋಜ್, ಕೋವೆ ಗ್ರಾಮದ ಆಗ್ನೆಲ್ ಡುಮನಿ ಪೆರೆರಾ ಹಾಗೂ ಬರ್ಗಲ್‌ದ ಕಮಲಾಕರ ಹನುಮಾ ಗೌಡಾ ಬಂಧಿತರು. ಇನ್ನಿಬ್ಬರು ಆರೋಪಿಗಳಾದ ವೈಲವಾಡಾದ ಉಲ್ಲಾಸ ಲಕ್ಷ್ಮಣ ಭಂಡಾರಿ ಹಾಗೂ  ವಿಕ್ಟರ್ ಕಾರಡೋಜ್ ಪರಾರಿಯಾಗಿದ್ದಾರೆ.

ಆರೋಪಿಗಳು ಸುಮಾರು ನಾಲ್ಕು ವರ್ಷದ ಹೆಣ್ಣು ಕಡವೆಯನ್ನು ಗುಂಡು ಹೊಡೆದು ಬೇಟೆಯಾಡಿದ್ದರು. ಅರಣ್ಯ ಇಲಾಖೆಯ ಸಿಬ್ಬಂದಿಗಳ ಜೊತೆ  ದಾಳಿ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.


ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments