Webdunia - Bharat's app for daily news and videos

Install App

ಸಿಬಿಐ ದಾಳಿ : ಕಾಂಗ್ರೆಸ್ ಬೈ ಎಲೆಕ್ಷನ್ ಅಸ್ತ್ರ?

Webdunia
ಬುಧವಾರ, 7 ಅಕ್ಟೋಬರ್ 2020 (18:47 IST)
ರಾಜ್ಯದಲ್ಲಿ ಬೈ ಎಲೆಕ್ಷನ್ ಸದ್ದು ಜೋರಾಗಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮೇಲೆ ಸಿಬಿಐ ದಾಳಿ ನಡೆದಿದೆ.
 

ಈ ನಡುವೆ ಯಾವುದೇ ಕಾರಣಕ್ಕೂ ಸಿಬಿಐ ದಾಳಿ ವಿಷಯವನ್ನೇ ಬೈ ಎಲೆಕ್ಷನ್ ನಲ್ಲಿ ಬಳಸೋದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ರಾಜ್ಯ ಸರಕಾರದ ನಡೆಯನ್ನ ಜನರು ಗಮನಿಸುತ್ತಿದ್ದಾರೆ. ಜನರೇ ಸರಿಯಾದ ವೇಳೆ ಸರಿಯಾದ ಮೆಸೇಜ್ ಕೊಡುತ್ತಾರೆ ಎಂದಿದ್ದಾರೆ.

ಆರ್ ಆರ್ ನಗರಕ್ಕೆ ಕುಸುಮಾ ಮತ್ತು ಶಿರಾ ಕ್ಷೇತ್ರಕ್ಕೆ ಟಿ.ಬಿ.ಜಯಚಂದ್ರ ಹೆಸರನ್ನು ಹೈಕಮಾಂಡ್ ಗೆ ಸೂಚಿಸಿದ್ದು, ಹೈಕಮಾಂಡ್ ಅಧಿಕೃತಗೊಳಿಸಿ ಘೋಷಣೆ ಮಾಡಿದೆ ಎಂದಿದ್ದಾರೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Bengaluru, ಮಹಿಳೆ ಮೇಲೆ ರಾ‍ಪಿಡೋ ಚಾಲಕ ಕಪಾಳಮೋಕ್ಷ: ಅಸಲಿ ಸತ್ಯಾಂಶನೇ ಬೇರೆ

ಸಿಎಂ ಸಿದ್ದರಾಮಯ್ಯನ ಕಾರಿಗೆ ಅಡ್ಡ ಕಟ್ಟಿ ಆಕ್ರೋಶ ಹೊರಹಾಕಿದ ರೈತನ ಮೇಲೆ ಒದ್ದ ಪೊಲೀಸರು

ರಾಜಾ ರಘುವಂಶಿ ಹತ್ಯೆಗೆ ಬಳಿಸಿದ್ದ ಮಚ್ಚು ವಶಕ್ಕೆ, ಪ್ರಾಣ ಉಳಿಸಿಕೊಳ್ಳಲು ಕೊನೆ ಕ್ಷಣದವರೆಗೂ ಹೊರಡಿದ್ದ ಉದ್ಯಮಿ

ಹರಿಯಾಣ ಮಾಡೆಲ್‌ ಗಂಟಲು ಸೀಳಿದ ಸ್ಥಿತಿಯಲ್ಲಿ ಮೃತದೇಹ ಪತ್ತೆ, ಸಹೋದರಿ ಹೇಳಿದ್ದು ಹೀಗೇ

ಇರಾನ್, ಇಸ್ರೇಲ್ ಯುದ್ಧ ಇಫೆಕ್ಟ್: ಭಾರತದಲ್ಲಿ ಇದರ ಬೆಲೆ ಹೆಚ್ಚೋದು ಗ್ಯಾರಂಟಿ

ಮುಂದಿನ ಸುದ್ದಿ
Show comments