Webdunia - Bharat's app for daily news and videos

Install App

ಸಿಬಿಐ ದಾಳಿ : ಕಾಂಗ್ರೆಸ್ ಬೈ ಎಲೆಕ್ಷನ್ ಅಸ್ತ್ರ?

Webdunia
ಬುಧವಾರ, 7 ಅಕ್ಟೋಬರ್ 2020 (18:47 IST)
ರಾಜ್ಯದಲ್ಲಿ ಬೈ ಎಲೆಕ್ಷನ್ ಸದ್ದು ಜೋರಾಗಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮೇಲೆ ಸಿಬಿಐ ದಾಳಿ ನಡೆದಿದೆ.
 

ಈ ನಡುವೆ ಯಾವುದೇ ಕಾರಣಕ್ಕೂ ಸಿಬಿಐ ದಾಳಿ ವಿಷಯವನ್ನೇ ಬೈ ಎಲೆಕ್ಷನ್ ನಲ್ಲಿ ಬಳಸೋದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ರಾಜ್ಯ ಸರಕಾರದ ನಡೆಯನ್ನ ಜನರು ಗಮನಿಸುತ್ತಿದ್ದಾರೆ. ಜನರೇ ಸರಿಯಾದ ವೇಳೆ ಸರಿಯಾದ ಮೆಸೇಜ್ ಕೊಡುತ್ತಾರೆ ಎಂದಿದ್ದಾರೆ.

ಆರ್ ಆರ್ ನಗರಕ್ಕೆ ಕುಸುಮಾ ಮತ್ತು ಶಿರಾ ಕ್ಷೇತ್ರಕ್ಕೆ ಟಿ.ಬಿ.ಜಯಚಂದ್ರ ಹೆಸರನ್ನು ಹೈಕಮಾಂಡ್ ಗೆ ಸೂಚಿಸಿದ್ದು, ಹೈಕಮಾಂಡ್ ಅಧಿಕೃತಗೊಳಿಸಿ ಘೋಷಣೆ ಮಾಡಿದೆ ಎಂದಿದ್ದಾರೆ.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments