Webdunia - Bharat's app for daily news and videos

Install App

ಕೇರಳದ ಚಾನೆಲ್ ನಲ್ಲಿ ಹೂಡಿಕೆ ಮಾಡಿದ್ದಕ್ಕೆ ಡಿಕೆಶಿಗೆ ಸಂಕಷ್ಟ

Webdunia
ಸೋಮವಾರ, 1 ಜನವರಿ 2024 (10:15 IST)
ಬೆಂಗಳೂರು: ಕೇರಳದ ಜೈ ಹಿಂದ್ ಸುದ್ದಿ ವಾಹಿನಿಯಲ್ಲಿ ಹೂಡಿಕೆ ಮಾಡಿರುವ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗೆ ಈಗ ಸಂಕಷ್ಟ ಎದುರಾಗಿದೆ.

ಜೈ ಹಿಂದ್ ಚಾನೆಲ್ ನಲ್ಲಿ ಹೂಡಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಚಾನೆಲ್ ಮುಖ್ಯಸ್ಥ ಶಿಬು ಅವರಿಗೆ ಬೆಂಗಳೂರಿನಲ್ಲಿರುವ ಸಿಬಿಐ ಘಟಕ ವಿವರಣೆ ಕೋರಿ ನೋಟಿಸ್ ಜಾರಿ ಮಾಡಿದೆ.

ಜನವರಿ 11 ರೊಳಗಾಗಿ ಸಮಗ್ರ ವಿವರಣೆ ನೀಡುವಂತೆ ನೋಟಿಸ್ ನೀಡಿದೆ. ಈ ಹಿಂದೆ ಬೆಂಗಳೂರಿನ ಸಿಬಿಐ ಘಟಕ ಡಿಕೆಶಿ ವಿರುದ್ಧ ಆದಾಯ ಮಿತಿ ಮೀರಿ ಆಸ್ತಿ ಗಳಿಕೆ ಪ್ರಕರಣದ ವಿಚಾರಣೆ ನಡೆಸಿತ್ತು.

ಡಿಕೆಶಿ ಮತ್ತು ಅವರ ಪತ್ನಿ ಉಷಾ ಮಾಡಿದ ಹೂಡಿಕೆ, ಷೇರು ವ್ಯವಹಾರ, ಹಣಕಾಸಿನ ವಹಿವಾಟಿಗೆ ಸಂಬಂಧಿಸ ಎಲ್ಲಾ ಬ್ಯಾಂಕ್ ವಿವರಗಳನ್ನು ಸಲ್ಲಿಸುವಂತೆ ಸಿಬಿಐ ನಿರ್ದೇಸಿಸಿದೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಜೈ ಹಿಂದ್ ಮುಖ್ಯಸ್ಥ ಶಿಜು ಎಲ್ಲಾ ದಾಖಲೆಗಳನ್ನು ಸೂಕ್ತ ಸಮಯಕ್ಕೆ ಸಲ್ಲಿಸುವುದಾಗಿ ತಿಳಿಸಿದ್ದಾರೆ. ಜೊತೆಗೆ ಕಾಂಗ್ರೆಸ್ ನಾಯಕರೂ ಆಗಿರುವ ಶಿಜು ಇದೆಲ್ಲಾ ಕೇಂದ್ರದ ಕುಮ್ಮಕ್ಕಿನಿಂದ ನಡೆಯುತ್ತಿದೆ ಎಂದು ಆರೋಪಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಂವಿಧಾನದ ಬಗ್ಗೆ ಆರ್ ಎಸ್ಎಸ್ ನ ದತ್ತಾತ್ರೇಯ ಹೊಸಬಾಳೆ ಮಾತು ಒಪ್ಪಲ್ಲ: ಎಚ್ಎಂ ರೇವಣ್ಣ

ರಮೇಶ್ ಜಾರಕಿಹೊಳಿ ಸಿಡಿ ಮಾಡಿದವರು ಯಾರೆಂದು ಹೇಳಿದ ಬಸನಗೌಡ ಪಾಟೀಲ್ ಯತ್ನಾಳ್

ಹಿಂದುಳಿದ ವರ್ಗಗಳ ಕಡೆಗಣನೆಯಿಂದ ಅಧಿಕಾರ ಕಳಕೊಂಡ ಕಾಂಗ್ರೆಸ್: ಭೂಪೇಂದ್ರ ಯಾದವ್

ಸುಹಾಸ್ ಶೆಟ್ಟಿ ಕೇಸ್: ಹಿಂದೂ ಸಂಘಟನೆಗಳ ಅನುಮಾನ ನಿಜವಾಯ್ತು

ಜೆಲ್ಲಿ ಚಾಕಲೇಟ್ ಸೇವಿಸುವ ಮುನ್ನ ಹುಷಾರ್

ಮುಂದಿನ ಸುದ್ದಿ
Show comments