ಡಿಕೆಶಿ ಆಪ್ತನಿಗೆ ಸಿಬಿಐ ಅಧಿಕಾರಿ ಕಪಾಳಮೋಕ್ಷ; ನಂಜಾವಧೂತ ಶ್ರೀಗಳ ಬಳಿ ಬೇಸರ ತೊಡಿಕೊಂಡ ಡಿಕೆಶಿ

Webdunia
ಮಂಗಳವಾರ, 6 ಅಕ್ಟೋಬರ್ 2020 (10:59 IST)
ಬೆಂಗಳೂರು : ಡಿಕೆಶಿ ಆಪ್ತನಿಗೆ ಸಿಬಿಐ ಅಧಿಕಾರಿ ಕಪಾಳಮೋಕ್ಷ ಮಾಡಿದ ಹಿನ್ನಲೆಯಲ್ಲಿ ನನ್ನ ಪಿಎ ಮೇಲೆ ಸಿಬಿಐ ಅಧಿಕಾರಿ ಹಲ್ಲೆ ಮಾಡಿದ್ದಾರೆ ಎಂದು ನಂಜಾವಧೂತ ಶ್ರೀಗಳ ಬಳಿ ಡಿಕೆಶಿ ಬೇಸರ ವ್ಯಕ್ತಪಡಿಸಿದ್ದಾರೆ.

ಇಬ್ಬರು ಆಪ್ತರಿಗೆ ಸಿಬಿಐ ಅಧಿಕಾರಿ ಹೊಡೆದ್ರು. ನನ್ನ ತಾಯಿಗೂ ಕಿರುಕುಳ ನೀಡಿದ್ದಾರೆ. ಕೋರ್ಟ್ ನಿಂದ ತಡೆ ತಂದ್ರೂ ದಾಳಿ ಮಾಡಿದ್ರು. ಡಿಕೆ ಸುರೇಶ್ ಮನೆ ಮೇಲೂ ದಾಳಿ ಮಾಡಿದ್ರು. ಆಪ್ತ ಸಚಿನ್ ನಾರಾಯಣ್ ಮನೆ ಮೇಲೂ ದಾಳಿ. ದಾಳಿ ವೇಳೆ ಎಲ್ಲರಿಗೂ ಸಿಬಿಐ ಅಧಿಕಾರಿಗಳು  ಕಿರುಕುಳ ನೀಡಿದ್ದಾರೆ ಎಂದು ಶ್ರೀಗಳ ಜೊತೆ ಮಾತುಕತೆ ವೇಳೆ ಡಿಕೆ ಶಿವಕುಮಾರ್ ಬೇಸರ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ದೆಹಲಿ, ಪಂಜಾಬ್, ಯುಪಿಯಲ್ಲಿ ತೀವ್ರ ಹೀಟ್‌ವೇವ್ ಎಚ್ಚರಿಕೆ

ರಾಹುಲ್ ಗಾಂಧಿ ಒಬ್ಬ ಪಾಕಿಸ್ತಾನಿ ಏಜೆಂಟ್: ನಿತೇಶ್ ರಾಣೆ

ನಟ ಧರ್ಮೇಂದ್ರರಿಗೆ ಮರಣೋತ್ತರ ಪದ್ಮವಿಭೂಷಣ: ಪ್ರಶಸ್ತಿ ಸ್ವೀಕರಿಸಿದ ಹೇಮಾ ಮಾಲಿನಿ

ಅಂಬೆನಾಲಿ ಘಾಟ್‌ನಲ್ಲಿ ಸಾವಿರ ಅಡಿ ಆಳದ ಕಣಿವೆಗೆ ಉರುಳಿದ ಕಾರು: ಎಂಟು ಯುವಕರು ದಾರುಣ ಸಾವು

ಬೆಳ್ತಂಗಡಿ ತಾಲ್ಲೂಕಿನ ಟ್ರೆಕ್ಕಿಂಗ್ ತಾಣಕ್ಕೆ ಹೋಗುವ ಪ್ಲಾನ್ ಮಾಡಿದ್ದವರಿಗೆ ಗುಡ್‌ನ್ಯೂಸ್‌

ಮುಂದಿನ ಸುದ್ದಿ
Show comments