ನರೇಗಾ ಹಣ ದುರ್ಬಳಕೆ ಪ್ರಕರಣ: ಸಿ.ಬಿ.ಐ ಹೆಗಲಿಗೆ ತನಿಖೆ ಹೊಣೆ

Webdunia
ಶುಕ್ರವಾರ, 4 ಜನವರಿ 2019 (19:01 IST)
ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜಲಾನಯನ ಇಲಾಖೆಯಲ್ಲಿ ಅಕ್ರಮ ಹಾಗೂ ಹಣ ದುರ್ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶದ ಸರ್ವೋಚ್ಛ ನ್ಯಾಯಾಲಯ ಪ್ರಕರಣದ ತನಿಖೆಯನ್ನು ಸಿ.ಬಿ. ಗೆ ವಹಿಸಲು ಆದೇಶ ನೀಡಿದೆ.
  

ಚಾಮರಾಜನಗರಜಿಲ್ಲೆ ಕೊಳ್ಳೇಗಾಲ ತಾಲ್ಲೂಕು ವ್ಯಾಪ್ತಿಯಲ್ಲಿ ಮಹಾತ್ಮಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಜಲಾನಯನ ಇಲಾಖೆಯಲ್ಲಿ ಅಕ್ರಮ ಹಾಗೂ ಹಣ ದುರ್ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೇಶದ ಸರ್ವೋಚ್ಛ ನ್ಯಾಯಾಲಯ ಪ್ರಕರಣದ ತನಿಖೆಯನ್ನು ಸಿ.ಬಿ. ಗೆ ವಹಿಸಲು ಆದೇಶ ನೀಡಿದೆ.

ಸರ್ವೋಚ್ಛ ನ್ಯಾಯಲಾಯದ ನ್ಯಾಯಮೂರ್ತಿಗಳಾದ ಕನ್ವಿಲ್ಕರ್ ಹಾಗೂ ಮುಕುಲ್ರೊಹಠಗಿ ಒಳಗೊಂಡ ದ್ವಿಸದಸ್ಯ ಪೀಠದ ಸುಪ್ರೀಂ ಕೋರ್ಟ್ ಮಹತ್ವದ ತೀರ್ಪನ್ನು ನೀಡಿದೆ. ಮೂಲಕ ಪ್ರಕರಣದಲ್ಲಿ ಕರ್ನಾಟಕ ಲೋಕಾಯುಕ್ತ ತೀರ್ಪು ಹಾಗೂ ಕರ್ನಾಟಕ ಹೈಕೋರ್ಟ್ತೀರ್ಪನ್ನು ತಳ್ಳಿ ಹಾಕಿದಂತಾಗಿದೆ. ಪ್ರಕರಣದಲ್ಲಿ ಪಾರಾಗಿದ್ದೇವು ಎಂದು ಕೊಂಡವರು ಸಿಬಿಐ ಕುಣಿಕೆಗೆ ಬೀಳುವ ಮೂಲಕ ಬಾಣಲಿಯಿಂದ ಬೆಂಕಿಗೆ ಬಿದ್ದಂತಾಗಿದೆ.

ಮೇಲ್ಮನವಿದಾರರ ಪರವಾಗಿ ಸುಪ್ರೀಂಕೋರ್ಟ್ನಲ್ಲಿ ವಾದ ಮಂಡಿಸಿದ ವಕೀಲರಾದ ಪ್ರಶಾಂತ್ಭೂಷಣ್, ಪ್ರೀನ್ಸ್ಐಸಾಕ್ರವರು ಪ್ರಕರಣವನ್ನು ಗಂಭೀರವಾಗಿ ಪರಿಗಣಿಸುವಂತೆ ಹಾಗೂ ಇಡೀ ಜಿಲ್ಲೆಯಲ್ಲಿ ಅಕ್ರಮ ನಡೆದಿರುವ ಬಗ್ಗೆ ಇನ್ನೂ ಹೆಚ್ಚಿನ ತನಿಖೆಯನ್ನು ಕೈಗೊಳ್ಳಲು ಸಿಬಿಐ ಗೆ ವಹಿಸಬೇಕೆಂದು ಮನವಿ ಮಾಡಿದ್ದರು.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಂದು ದೇಶದಾದ್ಯಂತ ಬ್ಯಾಂಕ್‌ಗಳ ಸೇವೆಯಲ್ಲಿ ಭಾರೀ ವ್ಯತ್ಯಯ ಸಾಧ್ಯತೆ: ಕಾರಣ ಇಲ್ಲಿದೆ

ಕೋಗಿಲು ಲೇಔಟ್ ನಿವಾಸಿಗಳ ಬಗ್ಗೆ ಶಾಕಿಂಗ್ ಸತ್ಯ ರಿವೀಲ್

ಧ್ವಜಾರೋಹಣ ಮಾಡುವಾಗ ಎಡವಟ್ಟು: ಐಎಎಸ್ ಟೀನಾ ದಾಬಿ ಅವಸ್ಥೆ ನೋಡಿ video

Karnataka Weather: ಈ ಜಿಲ್ಲೆಗಳಲ್ಲಿ ಇಂದೂ ಮಳೆಯ ಸೂಚನೆ

ಪೌರಾಯುಕ್ತೆಗೆ ಧಮ್ಕಿ ಪ್ರಕರಣ, ಕೊನೆಗೂ ಕೈ ನಾಯಕ ರಾಜೀವ್ ಗೌಡ ಲಾಕ್‌

ಮುಂದಿನ ಸುದ್ದಿ
Show comments