Webdunia - Bharat's app for daily news and videos

Install App

ಸಿಎಂ ಯಡಿಯೂರಪ್ಪ ಆಡಿಯೋ ಟೇಪ್ ಸಿಬಿಐ ತನಿಖೆಗೆ…

Webdunia
ಭಾನುವಾರ, 3 ನವೆಂಬರ್ 2019 (19:02 IST)
ಸಿಎಂ ಆಡಿಯೋ ಟೇಪ್ ಅನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು. ಆ ಮೂಲಕ ಜನರಿಗೆ ಸತ್ಯ ಗೊತ್ತಾಗಬೇಕಿದೆ. ಹೀಗಂತ ಮಾಜಿ ಸಚಿವ ಹೇಳಿದ್ದಾರೆ.

ಮಾಜಿ ಸಚಿವ ಯು. ಟಿ. ಖಾದರ್ ಹೇಳಿಕೆ ನೀಡಿದ್ದು, ಸಿಎಂ ಬಿ.ಎಸ್. ಯಡಿಯೂರಪ್ಪರ ಆಡಿಯೋ ಬಹಿರಂಗವಾಗಿದೆ. ಇವತ್ತು ಬಹಿರಂಗವಾಗಿ ಮುಖ್ಯಮಂತ್ರಿಗಳೇ ಹೇಳಿದ್ದಾರೆ. ಅಮಿತ್ ಶಾ ಅವರ ಅಣತಿಯಂತೆ ಆಪರೇಷನ್ ಕಮಲ ನಡೆದಿದೆ ಎಂದಿದ್ದಾರೆ.
ಈ ಕೂಡಲೇ ಕೇಂದ್ರ ಗೃಹ ಸಚಿವರು ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ರಾಜೀನಾಮೆ ಕೊಡಬೇಕು. ಆಡಿಯೋ ಟೇಪ್ ಅನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕೆಂದು ಒತ್ತಾಯ ಮಾಡಿದ್ರು. 

ಕಾಂಗ್ರೆಸ್ ಪಕ್ಷ ಆಡಿಯೋ ವಿಷಯದ ವಿರುದ್ಧ ಹೋರಾಟ ಮಾಡಲಿದೆ. ಆಡಳಿತ ವ್ಯವಸ್ಥೆ ಕುಸಿದಿರೋದ್ರಿಂದ ಟಿಪ್ಪುವಿನ ವಿಚಾರ ಬಂದಿದೆ. ಟಿಪ್ಪು ವಿಚಾರ ಕೈಬಿಡುವುದರಿಂದ ಯುವಜನರಿಗೆ ನಷ್ಟವಾಗಲಿದೆ ಎಂದ್ರು.

ಟಿಪ್ಪು ವಿಚಾರವನ್ನ ಪಠ್ಯಪುಸ್ತಕದಿಂದ ತೆಗೆದರೆ ನಮಗೇನೂ ನಷ್ಟವಿಲ್ಲ. ಭಾರತದ ರಾಷ್ಟ್ರಪತಿಗಳೇ ಟಿಪ್ಪುವನ್ನು ಹಾಡಿ ಹೊಗಳಿದ್ದಾರೆ ಅಂತ ಖಾದರ್ ಹೇಳಿದ್ರು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments