Webdunia - Bharat's app for daily news and videos

Install App

ಸಿಎಂ ಯಡಿಯೂರಪ್ಪ ಆಡಿಯೋ ಟೇಪ್ ಸಿಬಿಐ ತನಿಖೆಗೆ…

Webdunia
ಭಾನುವಾರ, 3 ನವೆಂಬರ್ 2019 (19:02 IST)
ಸಿಎಂ ಆಡಿಯೋ ಟೇಪ್ ಅನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು. ಆ ಮೂಲಕ ಜನರಿಗೆ ಸತ್ಯ ಗೊತ್ತಾಗಬೇಕಿದೆ. ಹೀಗಂತ ಮಾಜಿ ಸಚಿವ ಹೇಳಿದ್ದಾರೆ.

ಮಾಜಿ ಸಚಿವ ಯು. ಟಿ. ಖಾದರ್ ಹೇಳಿಕೆ ನೀಡಿದ್ದು, ಸಿಎಂ ಬಿ.ಎಸ್. ಯಡಿಯೂರಪ್ಪರ ಆಡಿಯೋ ಬಹಿರಂಗವಾಗಿದೆ. ಇವತ್ತು ಬಹಿರಂಗವಾಗಿ ಮುಖ್ಯಮಂತ್ರಿಗಳೇ ಹೇಳಿದ್ದಾರೆ. ಅಮಿತ್ ಶಾ ಅವರ ಅಣತಿಯಂತೆ ಆಪರೇಷನ್ ಕಮಲ ನಡೆದಿದೆ ಎಂದಿದ್ದಾರೆ.
ಈ ಕೂಡಲೇ ಕೇಂದ್ರ ಗೃಹ ಸಚಿವರು ಹಾಗೂ ಮುಖ್ಯಮಂತ್ರಿ ಯಡಿಯೂರಪ್ಪ ರಾಜೀನಾಮೆ ಕೊಡಬೇಕು. ಆಡಿಯೋ ಟೇಪ್ ಅನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕೆಂದು ಒತ್ತಾಯ ಮಾಡಿದ್ರು. 

ಕಾಂಗ್ರೆಸ್ ಪಕ್ಷ ಆಡಿಯೋ ವಿಷಯದ ವಿರುದ್ಧ ಹೋರಾಟ ಮಾಡಲಿದೆ. ಆಡಳಿತ ವ್ಯವಸ್ಥೆ ಕುಸಿದಿರೋದ್ರಿಂದ ಟಿಪ್ಪುವಿನ ವಿಚಾರ ಬಂದಿದೆ. ಟಿಪ್ಪು ವಿಚಾರ ಕೈಬಿಡುವುದರಿಂದ ಯುವಜನರಿಗೆ ನಷ್ಟವಾಗಲಿದೆ ಎಂದ್ರು.

ಟಿಪ್ಪು ವಿಚಾರವನ್ನ ಪಠ್ಯಪುಸ್ತಕದಿಂದ ತೆಗೆದರೆ ನಮಗೇನೂ ನಷ್ಟವಿಲ್ಲ. ಭಾರತದ ರಾಷ್ಟ್ರಪತಿಗಳೇ ಟಿಪ್ಪುವನ್ನು ಹಾಡಿ ಹೊಗಳಿದ್ದಾರೆ ಅಂತ ಖಾದರ್ ಹೇಳಿದ್ರು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ ರಾಜೀನಾಮೆ ಬದಲು ಜಾತಿಗಣತಿ, ಇದು ಹೈಕಮಾಂಡ್ ಪ್ಲ್ಯಾನ್: ಛಲವಾದಿ ನಾರಾಯಣಸ್ವಾಮಿ

Siddaramaiah: ರಾಜ್ಯಪಾಲರನ್ನು ಫೋನ್ ನಲ್ಲಿ ನಾನೇ ಕರೆದಿದ್ದೆ: ಗೊತ್ತಿಲ್ಲ ಎಂದಿದ್ದ ಸಿಎಂ ಸಿದ್ದರಾಮಯ್ಯ ಈಗ ಸ್ಪಷ್ಟನೆ

Meghalaya Honeymoon Case: ನೂರಕ್ಕೆ ನೂರು ಇದು ಆಕೆಯೇ ಮಾಡಿದ್ದು: ಸೋನಮ್‌ ವಿರುದ್ಧ ಕೆಂಡಕಾರಿದ ಸಹೋದರ

Kasargodu: ಬಾಲ್ಯದ ಘಟನೆಗೆ 50 ವರ್ಷಗಳ ಬಳಿಕ ಪ್ರತೀಕಾರ ತೀರಿಸಿಕೊಂಡ ವ್ಯಕ್ತಿ

ಸತ್ಯ ಹರಿಶ್ಚಂದ್ರರ ತುಂಡುಗಳ ಬಣ್ಣವೆಲ್ಲಾ ಬಯಲಾಗ್ತಿದೆ: ಬಿ ಶ್ರೀರಾಮುಲು

ಮುಂದಿನ ಸುದ್ದಿ
Show comments