ಡಿಕೆಶಿ ಆಪ್ತರ ಮೇಲೆ ಸಿಬಿಐ ದಾಳಿ: ಸಿದ್ದರಾಮಯ್ಯ, ಎಚ್ ಡಿಕೆ ಹೇಳಿದ್ದೇನು?

Webdunia
ಗುರುವಾರ, 31 ಮೇ 2018 (12:47 IST)
ಬೆಂಗಳೂರು: ಕಾಂಗ್ರೆಸ್ ಶಾಸಕ, ಮಾಜಿ ಡಿಕೆ ಶಿವಕುಮಾರ್ ಮತ್ತು ಅವರ ಆಪ್ತರ ಮೇಲೆ ಸಿಬಿಐ ಸರ್ಚ್ ವಾರಂಟ್ ಸಮೇತ ಶೋಧ ಕಾರ್ಯ ನಡೆಸುತ್ತಿರುವ ಬಗ್ಗೆ ಸಿಎಂ ಎಚ್ ಡಿಕೆ ಮತ್ತು ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ.

ಡಿಕೆಶಿ ಮತ್ತು ಆಪ್ತರು ಅಕ್ರಮವಾಗಿ ಹಳೇ ನೋಟು ಬದಲಾವಣೆ ಮಾಡಿಕೊಂಡಿದ್ದಾರೆಂಬ ಅನುಮಾನದ ಮೇಲೆ ಇವರ ಮೇಲೆ ದಾಳಿ ನಡೆಸಲಾಗುತ್ತಿದೆ. ಆದರೆ ಕಾಂಗ್ರೆಸ್ ಇದು ಸೇಡಿನ ರಾಜಕೀಯ  ಎಂದು ಬಿಜೆಪಿ ವಿರುದ್ಧ ಆರೋಪ ಮಾಡಿದೆ.

ಈ ಬಗ್ಗೆ ಪ್ರತಿಕ್ರಿಯಿಸಿರುವ ಮಾಜಿ ಸಿಎಂ ಸಿದ್ದರಾಮಯ್ಯ ಇದು ಬಿಜೆಪಿಯ ಸೇಡಿನ ರಾಜಕೀಯ. ಬೇಕೆಂದೇ ಕಾಂಗ್ರೆಸ್ ನಾಯಕರನ್ನು ಟಾರ್ಗೆಟ್ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ಇನ್ನೊಂದೆಡೆ ಸಿಎಂ ಎಚ್ ಡಿ ಕುಮಾರಸ್ವಾಮಿ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಇದರಲ್ಲಿ ರಾಜ್ಯ ಸರ್ಕಾರದ ಪಾತ್ರವಿಲ್ಲ. ಕೇಂದ್ರದ ತನಿಖಾ ಬ್ಯೂರೋಗಳು ನಡೆಸುತ್ತಿರುವ ದಾಳಿ. ನಮ್ಮ ಪಾತ್ರವಿಲ್ಲ ಎಂದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಾರಿಗೆ ನೌಕರರ ಮುಖಂಡ, ಹಿರಿಯ ಹೋರಾಟಗಾರ ಅನಂತ ಸುಬ್ಬರಾವ್ ಇನ್ನಿಲ್ಲ

ಅಂಬರೀಶ್ ಬಗ್ಗೆ ಕೆಟ್ಟದಾಗಿ ಮಾತನಾಡಿದ್ರಾ ಕೈ ನಾಯಕ ಶಿವರಾಮೇಗೌಡ: ವೈರಲ್ ಅಡಿಯೋದಲ್ಲಿ ಏನಿದೆ

ಮುಡಾ ಹಗರಃಣದಲ್ಲಿ ಸಿಎಂ ಸಿದ್ದರಾಮಯ್ಯಗೆ ಬಿಗ್ ರಿಲೀಫ್

ಅಜಿತ್ ಪವಾರ್ ಇದ್ದ ವಿಮಾನದಲ್ಲಿ ಕೊನೆ ಕ್ಷಣದಲ್ಲಿ ಏನೆಲ್ಲಾ ಆಯ್ತು, ಪೈಲೆಟ್ ಹೇಳಿದ್ದೇನು ಇಲ್ಲಿದೆ ಮಾಹಿತಿ

ಜಯನಗರ ವಿಧಾನಸಭೆ ಕ್ಷೇತ್ರದ ಫಲಿತಾಂಶ ವಿವಾದ: ಬಿಜೆಪಿಗೆ ಬಿಗ್ ಶಾಕ್ ಕೊಟ್ಟ ಸುಪ್ರೀಂಕೋರ್ಟ್

ಮುಂದಿನ ಸುದ್ದಿ
Show comments