Webdunia - Bharat's app for daily news and videos

Install App

ಚಹಾ ಮಾರಾಟ ಮಾಡೋನಿಂದ ಲಂಚ : ಸಿಬಿಐ ದಾಳಿ

Webdunia
ಗುರುವಾರ, 29 ಆಗಸ್ಟ್ 2019 (15:50 IST)
ಚಹಾ ಮಾರುವವನ ಹತ್ತಿರ ಲಂಚ ಪಡೆಯುತ್ತಿರುವಾಗ ಸಿಬಿಐ ಅಧಿಕಾರಿಗಳು ದಾಳಿ ನಡೆಸಿರೋ ಘಟನೆ ನಡೆದಿದೆ.

ಚಿತ್ರದುರ್ಗ ದಲ್ಲಿ CBI  ಅಧಿಕಾರಿಗಳ ದಾಳಿ ನಡೆದಿದೆ.ಚಿತ್ರದುರ್ಗ ರೈಲ್ವೆ RPF ಬಲೆಗೆ ಬಿದ್ದಿದ್ದಾನೆ.

ಟೀ ಸ್ಟಾಲ್ ವ್ಯಾಪಾರಿಯಿಂದ ಲಂಚ ಸ್ವೀಕರಿಸುತ್ತಿರುವಾಗ ಬಲೆಗೆ ಕೆಡವಲಾಗಿದೆ.

ಎಂಟು ಸಾವಿರ ಲಂಚದ ಹಣ ಸಮೇತವಾಗಿ CBI ಬಲೆಗೆ ಬಿದ್ದಿದ್ದಾನೆ RPF ಗುರುಸ್ವಾಮಿ.

CBI ಡಿವೈಎಸ್ಪಿ ರಾಜು ನೇತೃತ್ವದ ತಂಡ ದಾಳಿ ನಡೆಸಿದೆ. ಅಧಿಕಾರಿಯನ್ನ ತನಿಖೆ ನಡೆಸುತ್ತಿದ್ದಾರೆ ಸಿಬಿಐ ಅಧಿಕಾರಿಗಳು.

ಟೀ ಸ್ಟಾಲ್ ಮಾಲೀಕರಿಗೆ ಲಂಚ ನೀಡುವಂತೆ ಒತ್ತಾಯ ಮಾಡುತ್ತಿದ್ದ ಗುರುಸ್ವಾಮಿ ಇದೀಗ ಸಿಬಿಐ ಅಧಿಕಾರಿಗಳ ವಶಕ್ಕೆ ಪಡೆದುಕೊಳ್ಳಲಾಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ರಣದೀಪ್ ಸುರ್ಜೇವಾಲಾ ರಾಜ್ಯಕ್ಕೆ ಬಂದಿರುವುದೇ ಕಪ್ಪ ಕೇಳಕ್ಕೆ: ಸಿಟಿ ರವಿ

ತೆಲಂಗಾಣದ ಎಲ್ಲ ಜಿಲ್ಲೆಗಳಲ್ಲಿ ಮಿಂಚು, ಗುಡುಗು ಸಹಿತ ಭಾರೀ ಮಳೆಯ ಮುನ್ಸೂಚನೆ

ರಾಜ್ಯ ನಾಯಕತ್ವ ಬದಲಾವಣೆ ಬಗ್ಗೆ ಅತೃಪ್ತ ಶಾಸಕರ ಭೇಟಿ ಬಳಿಕ ಸುರ್ಜೇವಾಲಾ ಹೀಗಂದ್ರು

ಕಸ ಹಾಕಿದ್ದಕ್ಕೆ ವೃದ್ಧೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ, ಕ್ರೂರತೆಗೆ ಭಾರೀ ಆಕ್ರೋಶ

Video: ಏಕಾಏಕಿ ಉಕ್ಕಿ ಹರಿದ ಜಲಪಾತ, ಪವಾಡ ಸದೃಶ್ಯ 6 ಮಹಿಳೆಯರು ಪಾರು

ಮುಂದಿನ ಸುದ್ದಿ
Show comments