Webdunia - Bharat's app for daily news and videos

Install App

ವೇಶ್ಯವಾಟಿಕೆ ಅಡ್ಡದ ಮೇಲೆ ಸಿಸಿಬಿ ದಾಳಿ; 27 ಯುವತಿಯರ ರಕ್ಷಣೆ

Webdunia
ಶುಕ್ರವಾರ, 3 ಜುಲೈ 2020 (10:05 IST)
Normal 0 false false false EN-US X-NONE X-NONE

ಬೆಂಗಳೂರು :ಬೆಂಗಳೂರಿನಲ್ಲಿರುವ  ವೇಶ್ಯವಾಟಿಕೆ ಅಡ್ಡದ ಮೇಲೆ ಸಿಸಿಬಿ ದಾಳಿ ನಡೆಸಿ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಬೆಂಗಳೂರು ಸಿಸಿಬಿ ಮಹಿಳಾ ತಂಡ ಸರಿಯಾದ ಮಾಹಿತಿಯ ಮೇರೆಗೆ ಬೆಂಗಳೂರಿನ ವೇಶ್ಯವಾಟಿಕೆ ಅಡ್ಡದ ಮೇಲೆ ದಾಳಿ ನಡೆಸಿದ್ದಾರೆ. ಆ ವೇಳೆ ಅಲ್ಲಿದ್ದ ಪ್ರಮುಖ ಆರೋಪಿ ಯೋಗೇಶ್ ಸೇರಿ ಮೂವರನ್ನು ಬಂಧಿಸಿದ್ದಾರೆ. ಹಾಗೇ ವಿವಿಧ ರಾಜ್ಯಗಳ ಒಟ್ಟು 27 ಯುವತಿಯರ ರಕ್ಷಣೆ ಮಾಡಿದ್ದಾರೆ ಎಂಬುದಾಗಿ ತಿಳಿದುಬಂದಿದೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments