ಕೇಂದ್ರ ಕಾರಾಗೃಹ ಪರಪ್ಪನ ಅಗ್ರಹಾರದ ಮೇಲೆ ಸಿಸಿಬಿ ದಾಳಿ

Webdunia
ಬುಧವಾರ, 1 ಡಿಸೆಂಬರ್ 2021 (19:56 IST)
ಬೆಂಗಳೂರು: ಕೇಂದ್ರ ಕಾರಾಗೃಹ ಪರಪ್ಪನ ಅಗ್ರಹಾರದ  ಬೆಳ್ಳಂ ಬೆಳಗ್ಗೆ ಸಿಸಿಬಿ ದಾಳಿ ನಡೆಸಿದೆ.
ಜೈಲಿನಿಂದಲೇ ಅನೇಕ ಅಪರಾಧ ಪ್ರಕರಣಗಳು ನಡೆಯುತ್ತಿರುವ ಕಾರಣದಿಂದ, ದಾಳಿ ನಡೆಸಲಾಗಿದೆ. ಈ ವೇಳೆ ಗಾಂಜಾ ಪೊಟ್ಟಣಗಳು ಹಾಗೂ ಗಾಂಜಾ ಪೈಪುಗಳು ವಶಪಡಿಸಿಕೊಳ್ಳಲಾಗಿದೆ.
ಪರಪ್ಪನ ಅಗ್ರಹಾರ ಜೈಲಿನಲ್ಲೇ ಕುಳಿತು ವ್ಯವಹಾರ ಮಾಡುತ್ತಿರುವ ಪಾತಕಿಗಳಿಗೆ ದಾಳಿ ತಕ್ಷಣದ ಎಚ್ಚರಿಕೆಯನ್ನಷ್ಟೇ ರವಾನಿಸಲಿದೆ. ಸಾಮಾನ್ಯವಾಗಿ ಪ್ರತಿ ದಾಳಿಯಲ್ಲಿ ಮೊಬೈಲ್, ಗಾಂಜಾ ಹಾಗೂ ಇತರ ವಸ್ತುಗಳು ಪತ್ತೆಯಾಗುತ್ತಿದ್ದವು. ಈಗಿನ ಸಿಸಿಬಿ ಪೊಲೀಸರ ಕಾರ್ಯಾಚರಣೆಯಲ್ಲಿ ಜೈಲಿನ ಅಧಿಕಾರಿಗಳಿಗೂ ಸಾಕಷ್ಟು ಮುಜುಗರ ಉಂಟಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ನನಗೆ ಅದ್ಧೂರಿ ಬದುಕ ಬೇಡ, ಕನಿಷ್ಠ ಭದ್ರತೆ ಸಾಕೆಂದ ಕೇರಳದ ನೂತನ ಸಿಎಂ ಸತೀಶನ್

ಪ್ರಧಾನಿ ಮೋದಿ ಏನೇ ಮಾಡಿದ್ರೂ ಅಂಧ ಭಕ್ತರು ಸಂತೋಷ ಪಡ್ತಾರೆ: ಸಚಿವ ಸುಧಾಕರ್

ವಾಡಿಕೆಗಿಂತ ಆರು ದಿನ ಮುಂಚಿತವಾಗಿ ಮಾನ್ಸೂನ್ ಕೇರಳಕ್ಕೆ, ಇಲ್ಲಿದೆ ಮಾಹಿತಿ

ಶಿವಮೊಗ್ಗದಲ್ಲಿ ಒಂದೇ ಮೈದಾನದಲ್ಲಿ 5ಸಾವಿರ ಕ್ರಿಕೆಟ್ ಪಂದ್ಯ ವೀಕ್ಷಿಸಬಹುದು

ವಿಜಯ್‌ಗೆ ಕರೆ ಮಾಡಿ ನಿಮ್ಮ ಜತೆ ನಾವಿದ್ದೇವೆಂದ ಡಿಕೆ ಶಿವಕುಮಾರ್‌, Video

ಮುಂದಿನ ಸುದ್ದಿ
Show comments