Select Your Language

Notifications

webdunia
webdunia
webdunia
webdunia

ಚೈತ್ರಾ & ಹಾಲಶ್ರೀ ಆಪ್ತರಿಗೆ CCB ನೋಟಿಸ್

CCB Notice
bangalore , ಶುಕ್ರವಾರ, 22 ಸೆಪ್ಟಂಬರ್ 2023 (15:20 IST)
ಉದ್ಯಮಿ ಗೋವಿಂದ ಬಾಬು ಪೂಜಾರಿಗೆ ವಂಚಿಸಿದ ಚೈತ್ರಾ ಮತ್ತು ಆಕೆಯ ಸಹಚರರನ್ನು ಸಿಸಿಬಿ ತನಿಖೆಗೊಳಪಡಿಸಿದೆ.. ವಂಚನೆ ಪ್ರಕರಣದ ತನಿಖೆಯನ್ನು ಸಿಸಿಬಿ ಚುರುಕುಗೊಳಿಸಿದೆ.. ಇಂದು ವಿಚಾರಣೆಗೆ ಹಾಜರಾಗಲು ತಿಪ್ಪೇಸ್ವಾಮಿ, ಲಕ್ಷ್ಮಣ ಹಾಗೂ ಪ್ರಣವ್ ಪ್ರಸಾದ್‌ಗೆ ಸಿಸಿಬಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದಾರೆ.. ಇವರು ಅಭಿನವ ಹಾಲಶ್ರೀ ಆಪ್ತರಾಗಿದ್ದು, ವಿಚಾರಣೆಗಾಗಿ ನೋಟಿಸ್ ನೀಡಲಾಗಿದೆ. ನಿನ್ನೆ ಪ್ರಣವ್‌ ಹಣ ಕೊಟ್ಟು ಬಂದಿದ್ದ ಎಂಬ ಮಾಹಿತಿ ಲಭ್ಯವಾಗಿತ್ತು.. ಚೈತ್ರಾ ಆಪ್ತ ಮಂಜು ಎಂಬಾತನಿಗೂ ಸಿಸಿಬಿ ನೋಟಿಸ್ ಜಾರಿಗೊಳಿಸಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಗಾಯದ ಮೇಲೆ ಬರೆ ಎಳೆದಂತಾಗಿದೆ- C.T.ರವಿ