ಸರ್ವೀಸಸ್ ಇಂಟೆಲಿಜೆನ್ಸ್ (ಐಎಸ್‍ಐ)ಗೆ ಹಂಚಿಕೊಳ್ಳುತ್ತಿದ್ದವನನ್ನು ಬಂಧಿಸಿದ ಸಿಸಿಬಿ ಪೊಲೀಸರು

Webdunia
ಸೋಮವಾರ, 20 ಸೆಪ್ಟಂಬರ್ 2021 (21:03 IST)
ರಾಜಸ್ಥಾನದ ಬಾರ್ಮೆರ್'ನ ಜಿತೇಂದ್ರ ಸಿಂಗ್ ಬಂಧಿತ. ದಕ್ಷಿಣ ಕಾಮಂಡ್ ಮಿಲಿಟರಿ ಇಂಟೆಲಿಜೆನ್ಸ್, ಬೆಂಗಳೂರು ಮತ್ತು ಕೇಂದ್ರೀಯ ಅಪರಾಧ ವಿಭಾಗ ಜಂಟಿ ಕಾರ್ಯಾಚರಣೆ ನಡೆಸುತ್ತಿರುವ ನಗರದ ಕಾಟನ್ ಪೇಟೆಯ ಜಾಲಿ ಮೊಹಲ್ಲಾದಲ್ಲಿ ಆರೋಪವನ್ನು ಬಂಧಿಸಲಾಗಿದೆ. 
ಆರೋಪಿಯೂ ಎರಡು ವರ್ಷಗಳ ಹಿಂದೆ ಬೆಂಗಳೂರಿಗೆ ಬಂದು ಕಾಟನ್‍ಪೇಟೆಯ ಜಾಲಿ ಮೊಹಲ್ಲಾದಲ್ಲಿ ಬಟ್ಟೆ ವ್ಯಾಪಾರಿಯಾಗಿ ಕೆಲಸ ಮಾಡುತ್ತಿದ್ದ. ಜತೆಗೆ ಪಾಕಿಸ್ತಾನ ಮೂಲದ ಹ್ಯಾಂಡ್ಲರ್‍ಗಳೊಂದಿಗೆ(ಐಎಸ್‍ಐ) ಸಂಪರ್ಕ ಹೊಂದಿದ್ದನು. ವಾಟ್ಸ್‍ಆ್ಯಪ್ ವಿಡಿಯೋ ಕರೆ ಮಾಡುವ ಮೂಲಕ ದೇಶದ ಆಯಕಟ್ಟಿನ ಸ್ಥಳಗಳು, ಕಟ್ಟಡ, ರಕ್ಷಣಾ ಸಂಸ್ಥೆಯ ಫೆÇೀಟೋಗಳನ್ನು ರವಾನಿಸುತ್ತಿದ್ದ ಎಂದು ತಿಳಿದುಬಂದಿದೆ. 
ಜಿತೇಂದ್ರ ಸಿಂಗ್ ಆರ್ಮಿ ಕಮ್ಯಾಂಡೊ ವೇಷ ಧರಿಸಿ ರಾಜಸ್ಥಾನದ ಬಾರ್ಮೆರ್?? ಮಿಲಿಟರಿ ಸ್ಟೇಷನ್‍ಗೆ ತೆರಳಿ ಅಲ್ಲಿನ ಮಾಹಿತಿಗಳನ್ನು ಪಾಕಿಸ್ತಾನದ ಐಎಸ್?ಐ ಅಧಿಕಾರಿಗಳಿಗೆ ರವಾನಿಸುತ್ತಿದ್ದ. ವಾಟ್ಸ್‍ಆ್ಯಪ್ ವಿಡಿಯೋ, ಮೆಸೆಜ್ ಮತ್ತು ಕಾಲ್ ಮುಖಾಂತರ ಬಾರ್ಮೆರ್‍ಮಿಲಿಟರಿ ಸ್ಟೇಷನ್?? ಮತ್ತು ಮಿಲಿಟರಿ ವಾಹನಗಳ ಓಡಾಟದ ಬಗ್ಗೆ ಮಾಹಿತಿ ರವಾನಿಸುತ್ತಿದ್ದ. ದೇಶದ ಆಯಕಟ್ಟಿನ ಸ್ಥಳಗಳು, ಕಟ್ಟಡ, ರಕ್ಷಣಾ ಸಂಸ್ಥೆಯ ಫೆÇೀಟೋಗಳು, ಆರ್ಮಿಗೆ ಸಂಬಂಧಿಸಿದ ಮತ್ತು ಬಾರ್ರ್ಮೆ?ನ ಅಂತರಾಷ್ಟ್ರೀಯ ಗಡಿ ಪ್ರದೇಶದ ಫೆÇೀಟೊಗಳನ್ನು ಕಳುಹಿಸಿದ್ದ ಎಂದು ಸಿಸಿಬಿ ಜಂಟಿ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.
ಮಿಲಿಟರಿ ಇಂಟಲಿಜೆನ್ಸ್ ಮಾಹಿತಿ ಮೇರೆಗೆ ನಡೆದ ಕಾರ್ಯಾಚರಣೆಯಲ್ಲಿ ಸಿಬ್ಬಂದಿ ಸಿಂಗ್ ?? ಫೇಸ್ ?? ಬುಕ್? ನಲ್ಲಿ ಪರಿಚಯವಾಗಿದ್ದ ಯುವತಿಯೊಬ್ಬಳ ಬೇಡಿಕೆ ಮೇರಿಗೆ ಮಿಲಿಟರಿ ಮಾಹಿತಿ ಒದಗಿಸಲಾಗಿದೆ ಎನ್ನಲಾದ ಸಿಂಗ್? ಸಿಂಗ್? ನನ್ನನ್ನು ಬಂಧಿಸಿದ ವೇಳೆ ಆತನ ಬಳಿ ಸೇನಾ ಸಮವಸ್ತ್ರ ಕೂಡ ಸಿಕ್ಕಿತು, ಸಿಸಿಬಿ ಪೆ Ç ಲೀಸರು ತನಿಖೆ ಮುಂದುವರಿದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Video: ಮದುವೆ ಸಂಭ್ರಮಾಚರಣೆ ವೇಳೆ ಹೈಡ್ರೋಜನ್ ಬಲೂನ್ ಸ್ಪೋಟ: ವಧು ವರರ ಕತೆ ಏನಾಯ್ತು

ಮಲ್ಲಿಕಾರ್ಜುನ ಖರ್ಗೆ ಜೊತೆಗೆ ಡಿಕೆ ಶಿವಕುಮಾರ್: ಭಾರೀ ಕುತೂಹಲ ಮೂಡಿಸಿದ ನಡೆ

Arecanut Price: ಅಡಿಕೆ ಬೆಳೆಗಾರರಿಗೆ ಗುಡ್ ನ್ಯೂಸ್, ಇಂದು ಬಂಪರ್ ಬೆಲೆ

Gold Price: ಇಂದಿನ ಚಿನ್ನ,ಬೆಳ್ಳಿ ದರ ವಿವರ ಇಲ್ಲಿದೆ

ಈ ಒಂದು ಕಾರಣಕ್ಕೆ ಸಿದ್ದರಾಮಯ್ಯ ಮೇಲೆ ರಾಹುಲ್ ಗಾಂಧಿಗೆ ಹೆಚ್ಚು ಒಲವು

ಮುಂದಿನ ಸುದ್ದಿ
Show comments