Webdunia - Bharat's app for daily news and videos

Install App

ಸುಲಿಗೆಗೆ ಪ್ಲಾನ್ ಮಾಡಿದ್ದ ಆರು ಜನರನ್ನ ವಶಪಡೆದ ಸಿಸಿಬಿ ಪೊಲೀಸರು

Webdunia
ಮಂಗಳವಾರ, 2 ಜನವರಿ 2024 (14:00 IST)
ಗೋವಿಂದಪುರ ಠಾಣಾ ವ್ಯಾಪ್ತಿಯಲ್ಲಿ ಕೃತ್ಯಕ್ಕೆ ಪ್ಲಾನ್‌ ಹಾಕಿದ್ದ ಆರೋಪಿಗಳನ್ನ ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.ಮಾರಕಾಸ್ತ್ರಗಳನ್ನ ಹಿಡಿದು ಆರು ಜನರು ಸುಲಿಗೆಗೆ ನಿಂತಿದ್ದರು.ಈ ಬಗ್ಗೆ ಸಿಸಿಬಿ ಅಧಿಕಾರಿಗಳು ಮಾಹಿತಿ ಪಡೆದಿದ್ದರು.ಮಾಹಿತಿ ಆಧರಿಸಿ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದರು.

ಬಂಧಿತರಿಂದ ಮಾರಕಾಸ್ತ್ರಗಳು, ಮೂರು ಬೈಕ್ ಗಳನ್ನ ಜಪ್ತಿ ಮಾಡಲಾಗಿದೆ.ಈ ಮುಂಚೆ ಆರೋಪಿಗಳ ವಿರುದ್ದ ಕೆ‌.ಜಿ ಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.ಡಕಾಯತಿ ಕೇಸ್ ದಾಖಲಾಗಿತ್ತು.ಸದ್ಯ ಆರೋಪಿಗಳನ್ನ ಬಂಧಿಸಿ ತನಿಖೆ ನಡೆಸಲಾಗ್ತಿದೆ ಎಂದು ನಗರ ಪೊಲೀಸ್ ಆಯುಕ್ತ ಬಿ ದಯಾನಂದ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಎಲ್ಲವನ್ನೂ ನೋಡು

ತಾಜಾ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments