Webdunia - Bharat's app for daily news and videos

Install App

ಜನಾರ್ಧನ ರೆಡ್ಡಿಯ 57 ಕೆಜಿ ಚಿನ್ನದ ರಹಸ್ಯ ಪತ್ತೆ ಮಾಡಲು ಪೊಲೀಸರ ಹರಸಾಹಸ

Webdunia
ಶುಕ್ರವಾರ, 9 ನವೆಂಬರ್ 2018 (09:37 IST)
ಬಳ್ಳಾರಿ: ಆಂಬಿಡೆಂಟ್ ಕಂಪನಿಯ ಅಕ್ರಮ ಹಣ ವರ್ಗಾವಣೆ ಮಾಡಲು 57 ಕೆಜಿ ಚಿನ್ನ ಪಡೆದಿದ್ದಾರೆಂಬ ಆರೋಪ ಎದುರಿಸುತ್ತಿರುವ ಮಾಜಿ ಸಚಿವ ಜನಾರ್ಧನ ರೆಡ್ಡಿ ಇನ್ನೂ ಪತ್ತೆಯಾಗಿಲ್ಲ.

ಈ ನಡುವೆ ಅವರು ಲಂಚದ ರೂಪದಲ್ಲಿ ಪಡೆದಿದ್ದ 57 ಕೆಜಿ ಚಿನ್ನಕ್ಕಾಗಿ ಸಿಸಿಬಿ ಪೊಲೀಸರು ತೀವ್ರ ಹುಡುಕಾಟ ನಡೆಸಿದ್ದಾರೆ. ಸಿರಗುಪ್ಪದ ಅವರ ನಿವಾಸದಲ್ಲಿ ತೀವ್ರ ತಪಾಸಣೆ ನಡೆಸಿದ್ದ ಸಿಸಿಬಿ ಪೊಲೀಸರ ತಂಡ ರೆಡ್ಡಿಗೆ ಸೇರಿದ ಇತರ ನಿವಾಸಗಳಲ್ಲೂ ತಪಾಸೆಣೆ ನಡೆಸುತ್ತಿದೆ.

ಹಾಗಿದ್ದರೂ ಇದುವರೆಗೆ ಚಿನ್ನದ ಬಗ್ಗೆ ಸುಳಿವು ಸಿಕ್ಕಿಲ್ಲ. ಇನ್ನೊಂದೆಡೆ ಜನಾರ್ಧನ ರೆಡ್ಡಿ ಬಂಧನಕ್ಕಾಗಿ ಬಲೆ ಬೀಸಿರುವ ಪೊಲೀಸರು ಮೂರು ತಂಡಗಳಾಗಿ ಅವರನ್ನು ಪತ್ತೆ ಮಾಡಲು ಹರಸಾಹಸ ಮಾಡುತ್ತಿದೆ. ಆದರೆ ರೆಡ್ಡಿ ಇರುವಿಕೆ ಬಗ್ಗೆ ಇದುವರೆಗೆ ಪೊಲೀಸರಿಗೆ ಸುಳಿವು ಸಿಕ್ಕಿಲ್ಲ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಅತ್ಯಾಚಾರ ಪ್ರಕರಣದಲ್ಲಿ ಬಿಜೆಡಿ ಕಾರ್ಪೊರೇಟರ್ ಬಂಧನ, ಪಕ್ಷದಿಂದ ಅಮಾನತು

ತಮಿಳುನಾಡಿನ ಚೋಳರ ದೇವಸ್ಥಾನಕ್ಕೆ ಪ್ರಧಾನಿ ಮೋದಿ ಭೇಟಿ: 140 ಕೋಟಿ ಭಾರತೀಯರ ಕಲ್ಯಾಣಕ್ಕೆ ಪ್ರಾರ್ಥನೆ

ಹರಿದ್ವಾರ ಕಾಲ್ತುಳಿತ, ಇದು ಅಪಘಾತವಲ್ಲ, ಆಡಳಿತ ವ್ಯವಸ್ಥೆಯ ವೈಫಲ್ಯ: ಕೇಜ್ರಿವಾಲ್

ರಾಜ್ಯದಲ್ಲಿ ರಸಗೊಬ್ಬರದ ಕಾಳದಂಧೆ: ಸರ್ಕಾರದ ವಿರುದ್ಧ ಜು.28ರಂದು ಪ್ರತಿಭಟನೆ, ವಿಜಯೇಂದ್ರ

ಎಚ್ಚರಿಕೆ ಬಳಿಕವು ನಿಷೇಧಿತ ಬಣ್ಣ ಬಳಕೆ: 6 ಎಂಫೈರ್ ಹೊಟೇಲ್ ವಿರುದ್ಧ ಕ್ರಮಕ್ಕೆ ಚಿಂತನೆ

ಮುಂದಿನ ಸುದ್ದಿ
Show comments