Webdunia - Bharat's app for daily news and videos

Install App

ಸಿಸಿಬಿ ಪೊಲೀಸರಿಂದ ಗೀತಾ ವಿಷ್ಣು ಫುಲ್ ಡ್ರಿಲ್

Webdunia
ಗುರುವಾರ, 5 ಅಕ್ಟೋಬರ್ 2017 (11:07 IST)
ಬೆಂಗಳೂರು: ಟಿಟಿಡಿ ಮಾಜಿ ಅಧ್ಯಕ್ಷ ದಿ. ಆದಿಕೇಶವುಲು ಮೊಮ್ಮಗ ಗೀತಾ ವಿಷ್ಣು ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.

 
ಚಾಮರಾಜಪೇಟೆಯಲ್ಲಿರುವ ಸಿಸಿಬಿ ಕಚೇರಿಗೆ ಆಗಮಿಸಿದ ಗೀತಾ ವಿಷ್ಣುವನ್ನು ಪೊಲೀಸರು ತೀವ್ರ ತನಿಖೆಗೆ ಒಳಪಡಿಸಲಿದ್ದಾರೆ. ನಾಲ್ಕು ಕೇಸ್ ಗಳಲ್ಲಿ ಗೀತಾ ವಿಷ್ಣು ಮೇಲೆ ಎಫ್ ಐಆರ್ ದಾಖಲಿಸಲಾಗಿದೆ.

ಕಾನೂನಿಗೆ ಚ್ಯುತಿ ತರುವ ರೀತಿಯಲ್ಲಿ ವರ್ತನೆ, ಅಪಘಾತ ಸಂದರ್ಭ ಕಾರಿನಲ್ಲಿ ಗಾಂಜಾ ಸಿಕ್ಕಿದ ಹಿನ್ನಲೆಯಲ್ಲಿ ಗೀತಾ ವಿಷ್ಣುವನ್ನು ಪೊಲೀಸರು ತೀವ್ರವಾಗಿ ವಿಚಾರಣೆ ನಡೆಸಲಿದ್ದಾರೆ. ಮೊನ್ನೆಯಷ್ಟೇ ನಡುರಾತ್ರಿ ಸೌಂತ್ ಎಂಡ್ ಸರ್ಕಲ್ ಬಳಿ ಫುಟ್ ಪಾತ್ ಮೇಲೆ ಕಾರು ಹರಿಸಿದ್ದ ಗೀತಾ ವಿಷ್ಣು ದಾಂಧಲೆ ಎಬ್ಬಿಸಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಿಗೆ ಇದೆ ಮಳೆ ಸೂಚನೆ

Karnataka Caste census report: ಜಾತಿಗಣತಿ ವರದಿ ಹೊರಹಾಕಲು ಹೊರಟಿದ್ದ ಸಿಎಂ ಸಿದ್ದರಾಮಯ್ಯ ಗಪ್ ಚುಪ್ ಆಗಿದ್ದೇಕೆ

ವಕ್ಫ್ ತಿದ್ದುಪಡಿ ಕಾಯಿದೆ ತಂದಿದ್ದಕ್ಕೆ ಥ್ಯಾಂಕ್ಯೂ ಮೋದಿಜಿ ಎಂದು ಪ್ರಧಾನಿ ಭೇಟಿಯಾದ ಮುಸ್ಲಿಮರು: Video

ಕಾಂಗ್ರೆಸ್‌ ಜನಪೀಡಕ ಸರ್ಕಾರ: ಗುಡುಗಿದ ಬಿವೈ ವಿಜಯೇಂದ್ರ

Waqf Bill: ವಕ್ಫ್ ತಿದ್ದುಪಡಿ ಕಾಯ್ದೆಗೆ ಸುಪ್ರೀಂಕೋರ್ಟ್ ಅಂಕುಶ: ತೀರ್ಪಿನಲ್ಲಿ ಹೇಳಿದ್ದೇನು

ಮುಂದಿನ ಸುದ್ದಿ
Show comments