Webdunia - Bharat's app for daily news and videos

Install App

ಸಿಸಿಬಿ ಪೊಲೀಸರಿಂದ ಗೀತಾ ವಿಷ್ಣು ಫುಲ್ ಡ್ರಿಲ್

Webdunia
ಗುರುವಾರ, 5 ಅಕ್ಟೋಬರ್ 2017 (11:07 IST)
ಬೆಂಗಳೂರು: ಟಿಟಿಡಿ ಮಾಜಿ ಅಧ್ಯಕ್ಷ ದಿ. ಆದಿಕೇಶವುಲು ಮೊಮ್ಮಗ ಗೀತಾ ವಿಷ್ಣು ಕಾರು ಅಪಘಾತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ.

 
ಚಾಮರಾಜಪೇಟೆಯಲ್ಲಿರುವ ಸಿಸಿಬಿ ಕಚೇರಿಗೆ ಆಗಮಿಸಿದ ಗೀತಾ ವಿಷ್ಣುವನ್ನು ಪೊಲೀಸರು ತೀವ್ರ ತನಿಖೆಗೆ ಒಳಪಡಿಸಲಿದ್ದಾರೆ. ನಾಲ್ಕು ಕೇಸ್ ಗಳಲ್ಲಿ ಗೀತಾ ವಿಷ್ಣು ಮೇಲೆ ಎಫ್ ಐಆರ್ ದಾಖಲಿಸಲಾಗಿದೆ.

ಕಾನೂನಿಗೆ ಚ್ಯುತಿ ತರುವ ರೀತಿಯಲ್ಲಿ ವರ್ತನೆ, ಅಪಘಾತ ಸಂದರ್ಭ ಕಾರಿನಲ್ಲಿ ಗಾಂಜಾ ಸಿಕ್ಕಿದ ಹಿನ್ನಲೆಯಲ್ಲಿ ಗೀತಾ ವಿಷ್ಣುವನ್ನು ಪೊಲೀಸರು ತೀವ್ರವಾಗಿ ವಿಚಾರಣೆ ನಡೆಸಲಿದ್ದಾರೆ. ಮೊನ್ನೆಯಷ್ಟೇ ನಡುರಾತ್ರಿ ಸೌಂತ್ ಎಂಡ್ ಸರ್ಕಲ್ ಬಳಿ ಫುಟ್ ಪಾತ್ ಮೇಲೆ ಕಾರು ಹರಿಸಿದ್ದ ಗೀತಾ ವಿಷ್ಣು ದಾಂಧಲೆ ಎಬ್ಬಿಸಿದ್ದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments