Webdunia - Bharat's app for daily news and videos

Install App

ಗೌರಿ ಲಂಕೇಶ್ ಹತ್ಯೆಗೂ ರವಿ ಬೆಳಗೆರೆಗೂ ಸಂಬಂಧವಿದೆಯಾ? ಪೊಲೀಸರು ವಿಚಾರಣೆಯಲ್ಲಿ ಕೇಳಿದ್ದೇನು?

Webdunia
ಶನಿವಾರ, 9 ಡಿಸೆಂಬರ್ 2017 (08:46 IST)
ಬೆಂಗಳೂರು: ವಿಚಾರವಾದಿ ಗೌರಿ ಲಂಕೇಶ್ ಹತ್ಯೆ ಪ್ರಕರಣದ ವಿಚಾರಣೆ ನಡೆಸುವಾಗ ರವಿ ಬೆಳಗೆರೆ ಪತ್ರಕರ್ತ ಸುನಿಲ್ ಹೆಗ್ಗರವಳ್ಳಿ ಕೊಲೆಗೆ ಸಂಚು ರೂಪಿಸಿದ್ದು ಬಯಲಾಗಿತ್ತು. ಈ ಹಿನ್ನಲೆಯಲ್ಲಿ ಪೊಲೀಸರು ರವಿ ಬೆಳಗೆರೆಗೂ ಗೌರಿ ಲಂಕೇಶ್ ಗೂ ಮನಸ್ತಾಪವಿತ್ತಾ ಎಂದು ವಿಚಾರಣೆ ನಡೆಸುತ್ತಿದ್ದಾರೆ.
 

ಸಿಸಿಬಿ ಕಚೇರಿಯಲ್ಲಿ ರವಿ ಬೆಳಗೆರೆ ವಿಚಾರಣೆ ನಡೆಸುತ್ತಿರುವ ಪೊಲೀಸರು ಗೌರಿ ಲಂಕೇಶ್ ಗೂ ನಿಮಗೂ ಏನಾದ್ರೂ ಮನಸ್ತಾಪವಿತ್ತಾ? ಗೌರಿ ಜತೆ ಜಗಳವಾಡಿದ್ರಾ? ಸುನಿಲ್ ಹೆಗ್ಗರವಳ್ಳಿಗೆ ಗೌರಿ ಲಂಕೇಶ್ ಆಶ್ರಯ ಕೊಟ್ಟಿದ್ದರಾ ಎಂದು ವಿಚಾರಣೆ ನಡೆಸಿದ್ದಾರೆ.

ಗೌರಿ ಲಂಕೇಶ್ ತಂದೆ ಹಿರಿಯ ಸಾಹಿತಿ ಲಂಕೇಶ್ ಅವರ ಗರಡಿಯಲ್ಲೇ ಬೆಳೆದವರು ರವಿ ಬೆಳಗೆರೆ. ಇದೀಗ ಗೌರಿ ಹತ್ಯೆಗೂ ರವಿ ಬೆಳೆಗೆರೆ ಸಂಬಂಧವಿಲ್ಲ ಎಂದು ಪೊಲೀಸರು, ಗೃಹಸಚಿವರು ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದರೂ, ಆ ನಿಟ್ಟಿನಲ್ಲಿಯೂ ಪೊಲೀಸರು ವಿಚಾರಣೆ ನಡೆಸಿದ್ದಾರೆ ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments