Webdunia - Bharat's app for daily news and videos

Install App

ಗೀತಾ ವಿಷ್ಣು ಪ್ರಕರಣ ಸಿಸಿಬಿಗೆ

Webdunia
ಮಂಗಳವಾರ, 3 ಅಕ್ಟೋಬರ್ 2017 (11:15 IST)
ಬೆಂಗಳೂರು: ದಿ. ಆದಿಕೇಶವುಲು ಮೊಮ್ಮಗ ಗೀತಾ ವಿಷ್ಣು ಕಾರು ಅಪಘಾತ ಪ್ರಕರಣವನ್ನು ಸಿಸಿಬಿ ಪೊಲೀಸರು ತನಿಖೆ ನಡೆಸಲಿದ್ದಾರೆ ಎಂದು ಪೊಲೀಸ್ ಆಯುಕ್ತ ಟಿ ಸುನಿಲ್ ಕುಮಾರ್ ಮಾಧ್ಯಮಗಳಿಗೆ ಹೇಳಿದ್ದಾರೆ.

 
ಸಿಸಿಬಿ ಅಧಿಕಾರಿ ವೆಂಕಟೇಶ್ ಪ್ರಸನ್ನ ನೇತೃತ್ವದ ತಂಡ ತನಿಖೆ ನಡೆಸಲಿದೆ. ಸೌತ್ ಎಂಡ್ ವೃತ್ತದ ಬಳಿ ನಡುರಾತ್ರಿ ಪಾರ್ಟಿ ಮುಗಿಸಿ ಬರುತ್ತಿದ್ದ ಗೀತಾ ವಿಷ್ಣು ಕಾರು ಫೂಟ್ ಪಾತ್ ಮೇಲೆ ಹರಿದು ದಾಂಧಲೆ ಎಬ್ಬಿಸಿದ್ದಲ್ಲದೆ, ಆರೋಪಿ ತಲೆಮರೆಸಿಕೊಂಡಿದ್ದ.

ಈ ಪ್ರಕರಣದಲ್ಲಿ  ಸ್ಯಾಂಡಲ್ ವುಡ್ ನ ಕೆಲವು ನಟರ ಹೆಸರು ಕೇಳಿಬಂದಿತ್ತು. ಆದರೆ ಅವರೆಲ್ಲರೂ ಸ್ನೇಹಿತರಷ್ಟೇ ಎಂದು ನಂತರ ಸ್ಪಷ್ಟನೆಯನ್ನೂ ಕೊಡಲಾಯಿತು. ಅಪಘಾತಕ್ಕೀಡಾದ ಗೀತಾ ವಿಷ್ಣು ಕಾರಿನಲ್ಲಿ ಗಾಂಜಾ ಪತ್ತೆಯಾಗಿತ್ತು. ಅಲ್ಲದೆ, ಗೀತಾ ವಿಷ್ಣು ಮದ್ಯ ಸೇವಿಸಿ ವಾಹನ ಚಲಾಯಿಸುತ್ತಿದ್ದರು ಎನ್ನಲಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments