ಇಸ್ಪೀಟ್ ಅಡ್ಡೆ ಮೇಲೆ ಸಿಸಿಬಿ ರೇಡ್

Webdunia
ಭಾನುವಾರ, 24 ಡಿಸೆಂಬರ್ 2023 (16:00 IST)
ಬಸವೇಶ್ವರ ನಗರ ಠಾಣೆಯ ಕೂಗಳತೆ ದೂರದಲ್ಲೇ ಇರುವ ಇಸ್ಪೀಟ್ ಅಡ್ಡೆ ಮೇಲೆ ಸಿಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ.ಅಕ್ರಮವಾಗಿ ಜನರನ್ನ ಸೇರಿಸಿ ಕ್ಲಬ್ ಓನರ್ ಅಡಿಗ ಇಸ್ಪೀಟ್ ಆಡುತ್ತಿದ್ದ.ಬಸವೇಶ್ವರನಗರ ಪೊಲೀಸರು ವ್ಯವಸ್ಥಿತ  ಟೀಂ ದಾಳಿ ಮಾಡಿ ಸುಮಾರು 250 ಕ್ಕೂ ಹೆಚ್ಚು ಜನರನ್ನ ವಶಕ್ಕೆ ಪಡೆಯಲಾಗಿದೆ.

ಲಕ್ಷಾಂತರ ರೂಪಾಯಿ ಹಣ, ಹಲವು ಮೊಬೈಲ್ ಗಳನ್ನ ವಶಕ್ಕೆ ಪಡೆಯಲಾಗಿದೆ.ಮೊದಲ ಬಾರಿ ರೇಡ್ ನಲ್ಲಿ ಅಡಿಗ ಸೇರಿದಂತೆ ಎಲ್ಲಾ  ಆರೋಪಿಗಳನ್ನ ಜೈಲಿಗೆ ಅಟ್ಟಲಾಗಿತ್ತು.ಜೈಲಿನಿಂದ ಹೊರಬಂದ ನಂತರ ಮತ್ತೆ ತನ್ನ ಹಳೇ ಚಾಳಿ ಮುಂದುವರಿಸಿದ್ದಾನೆ.
 
ಪೋಲಿಸರ ವಿರುದ್ಧವೇ ತೋಡೆ ತಟ್ಟಿ ಮತ್ತೆ ಇಸ್ಪೀಟ್ ಅಡ್ಡೆ ಓಪನ್ ಮಾಡಿದ್ದ.ವಿಜಯನಗರ ಸಬ್ ಡಿವಿಷನ್ ಎಸಿಪಿ ಚಂದನ್ ನೇತೃತ್ವದಲ್ಲಿ ಈಗ ಎರಡನೇ ಬಾರಿ ಅಶೋಕ್ ಅಡಿಗ ಎಂಬಾತ ನಡೆಸ್ತಿದ್ದ ಇಸ್ಪೀಟ್ ಕ್ಲಬ್ ಮೇಲೆ ದಾಳಿ ಮಾಡಲಾಗಿದೆ.ಎಷ್ಟು ಸಾರಿ ಹೇಳಿದರೂ ಪದೇ ಪದೇ ಅಶೋಕ್ ಅಡಿಗ ಓಪನ್ ಮಾಡುತ್ತಿದ್ದ.ವಿಜಯನಗರ ಉಪ ವಿಭಾಗ ಪೊಲೀಸ್ರಿಂದ ದಾಳಿ ನಡೆದಿದ್ದು,ಇಸ್ಪೀಟ್ ಆಟ ಕಳೆದ 15 ದಿನಗಳಿಂದ ನಡೆಯುತ್ತಿದ್ದು,ಬಸವೇಶ್ವರ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸದ್ಯಕ್ಕೆ ಕರ್ನಾಟಕದಲ್ಲಿ ಸಿಎಂ ಬದಲಾವಣೆ ಇಲ್ಲ: ದೆಹಲಿಗೆ ಸಿದ್ದು, ಡಿಕೆಶಿನ ಕರೆಸಿಕೊಂಡಿದ್ದು ಈ ಕಾರಣಕ್ಕೆ ಅಂತೆ

ಗಡಿ ಸುರಕ್ಷಿತವಾಗಿರುವಲ್ಲಿ ಪುರುಷರಿಗಿಂತ ಮಹಿಳೆಯರದ್ದೆ ಹೆಚ್ಚು ಪಾಲು: ಅಮಿತ್ ಶಾ ಶ್ಲಾಘನೆ

Rain Alert: ಕರಾವಳಿ ಮೀನುಗಾರರಿಗೆ ವಿಶೇಷ ಸೂಚನೆ ಕೊಟ್ಟ ಇಲಾಖೆ

FIFA ವರ್ಲ್ಡ್ ಕಪ್ 2026: ಭಾರತದಿಂದ ಆಯ್ಕೆಯಾದ ಮೊದಲ ಛಾಯಾಗ್ರಾಹಕಿ ಇವರೇ

ಮೇಕೆದಾಟು ಅಣೆಕಟ್ಟು ಪ್ರಸ್ತಾಪವನ್ನು ತಿರಸ್ಕರಿಸುವಂತೆ ಪ್ರಧಾನಿ ಮೋದಿಗೆ ತಮಿಳುನಾಡು ಸಿಎಂ ವಿಜಯ್ ಪತ್ರ

ಮುಂದಿನ ಸುದ್ದಿ
Show comments