Webdunia - Bharat's app for daily news and videos

Install App

ಸಿಸಿಟಿವಿ ಜಖಂಗೊಳಿಸಿದ್ರು; ಸರಣಿ ಕಳ್ಳತನ ಮಾಡಿದ್ರು

Webdunia
ಭಾನುವಾರ, 12 ಆಗಸ್ಟ್ 2018 (15:20 IST)
ಸಿಸಿ ಟಿವಿ ಜಖಂಗೊಳಿಸಿ ಅಂಗಡಿಗಳ ಬಾಗಿಲು ಮುರಿದು ಕಳ್ಳತನ ಮಾಡಿರುವ ಘಟನೆ ನಡೆದಿದೆ.  ಗದಗ ಜಿಲ್ಲೆ ಗಜೇಂದ್ರಗಡದಲ್ಲಿ ಕಳ್ಳತನ ಘಟನೆ ನಡೆದಿದೆ. ಪಟ್ಟಣದ ಗದಗ ರಸ್ತೆಯ ಮೂರು ಅಂಗಡಿಗಳಲ್ಲಿ  ತಡರಾತ್ರಿ ಸರಣಿ ಕಳ್ಳತನ ನಡೆದಿದ್ದು, ಸಿಸಿ ಕ್ಯಾಮರಾ ಒಡೆದು ಖದೀಮರು ಕಳ್ಳತನಕ್ಕೆ ಮುಂದಾಗಿದ್ದಾರೆ.

ಪಟ್ಟಣದ ಗದಗ ರಸ್ತೆಯಲ್ಲಿರುವ ಆರ್.ಹೆಚ್.ಬೆಂಗಲ್ಸ್ ಅಂಗಡಿ ಹಾಗೂ ಪ್ರಶಾಂತ ಟಾಯರ್ಸ ಮತ್ತು ಪಂಚರ್ ಅಂಗಡಿಗಳಿಗೆ ಕನ್ನ ಹಾಕಿದ ಕಳ್ಳರ ತಂಡ ಆರ್.ಹೆಚ್ .ಬೆಂಗಲ್ಸ್ ಅಂಗಡಿ ಮುಂದಿನ ಸಿಸಿ ಟಿವಿಯನ್ನು ದುಷ್ಕರ್ಮಿಗಳು ಜಖಂಗೊಳಿಸಿದ್ದಾರೆ. ಇನ್ನು ವಾರದ ಹಿಂದಷ್ಟೇ ಪಟ್ಟಣದ ರೋಣ ಹಾಗೂ ಜೋಡು ರಸ್ತೆಯಲ್ಲಿ ಸರಣಿ ಕಳ್ಳತನ ಸೇರಿದಂತೆ ಒಟ್ಟು ಎರೆಡು ಬಾರಿ ಕಳ್ಳತನವಾಗಿದ್ದವು.

ಇದೀಗ ದುಷ್ಕರ್ಮಿಗಳು ಮತ್ತೆ ಕೈ ಚಳಕ ತೋರಿದ್ದಾರೆ. ಇಷ್ಟಾದರೂ ಎಚ್ಚೆತ್ತುಕೊಳ್ಳದ ಪೊಲೀಸ್ ಇಲಾಖೆ ವಿರುದ್ಧ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಸ್ಥಳಕ್ಕೆ ಪೊಲೀಸ್ರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಗಜೇಂದ್ರಗಡ ಪೊಲಿಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ಜರುಗಿದೆ.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

Rahul Gandhi: ಅಪಘಾತವಾದ ವಿಮಾನದಲ್ಲಿ ನೀವಿರಬೇಕಿತ್ತು, ರಾಹುಲ್ ಗಾಂಧಿಗೆ ಹೇಳಿದ ಎಕ್ಸ್ ಬಳಕೆದಾರ

Air India Plane crash: ಬೆಳ್ಳಂ ಬೆಳಿಗ್ಗೆಯೇ ಅಹಮ್ಮದಾಬಾದ್ ಗೆ ಓಡೋಡಿ ಬಂದ ಮೋದಿ video

Mysore: ಮೈಸೂರು ಪ್ರವಾಸ ಮಾಡುವವರಿಗೆ ಶಾಕ್ ಕೊಟ್ಟ ಎಂಟ್ರಿ ಫೀಸ್

Air India Plane crash: ಭಾರತದ ಇತಿಹಾಸದಲ್ಲೇ ಅತ್ಯಂತ ದೊಡ್ಡ ವಿಮಾನ ದುರಂತಗಳು ಯಾವುವು ಗೊತ್ತಾ

Air India ‌Flight Crash: ಮೃತ ಪ್ರತಿ ಪ್ರಯಾಣಿಕನ ಕುಟುಂಬಕ್ಕೆ ತಲಾ ₹1 ಕೋಟಿ ಘೋಷಿಸಿದ ಟಾಟಾ ಗ್ರೂಪ್

ಮುಂದಿನ ಸುದ್ದಿ
Show comments