Webdunia - Bharat's app for daily news and videos

Install App

CD ಕಥೆ ಬೇಡ , ಜನರ ಅಭಿವೃದ್ಧಿ ಮುಖ್ಯ-ಮಾಜಿ ಸಿಎಂ H.D ಕುಮಾರಸ್ವಾಮಿ

Webdunia
ಮಂಗಳವಾರ, 31 ಜನವರಿ 2023 (20:51 IST)
KPCC ಅಧ್ಯಕ್ಷ D.K ಶಿವಕುಮಾರ್​ ವಿರುದ್ಧ ರಮೇಶ್​ ಜಾರಕಿಹೊಳಿ ಆಡಿಯೊ ಬಿಡುಗಡೆ ಮಾಡಿದ್ರು. ಈ ಕುರಿತು ಮಾಜಿ ಸಿಎಂ H.D ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಬಳ್ಳಾರಿಯಲ್ಲಿ ಮಾತನಾಡಿದ ಅವರು, CD ಕಥೆ ನನಗೆ ಬೇಡ, ನನಗೆ ಜನರ ಅಭಿವೃದ್ಧಿ ಮುಖ್ಯ. CD ಇದ್ದರೆ ಬಿಡುಗಡೆ ಮಾಡಲಿ.. ಅದನ್ನು CD ಎಕ್ಸ್​ಪರ್ಟ್​​​​ಗಳು ರಿಲೀಸ್​ ಮಾಡುತ್ತಾರೆ. 
ಎರಡು ರಾಷ್ಟೀಯ ಪಕ್ಷಗಳಿಗೆ ನಾಡಿನ ಜನತೆಯ ಸಮಸ್ಯೆ ಬಗ್ಗೆ ಗಮನ ಇಲ್ಲ ಎಂದು ಕಿಡಿಕಾರಿದ್ರು. ಎರಡು ಪಕ್ಷಗಳ ಕಿತ್ತಾಟ ನೋಡಿ ಜನ ಬದಲಾವಣೆ ಬಯಸುತ್ತಿದ್ದಾರೆ. ರಾಷ್ಟೀಯ ಪಕ್ಷಗಳಿಗೆ ಮುಂದಿನ ದಿನಗಳಲ್ಲಿ ಜನ ಉತ್ತರ ಕೊಡುತ್ತಾರೆ ಎಂದು ಕಿಡಿಕಾರಿದ್ರು. ಸಂಸದೆ ಸುಮಲತಾ ಯಾವ ಪಕ್ಷ ಸೇರ್ತಾರೆ ಎಂಬ ಪ್ರಶ್ನೆಗೆ ಉತ್ತರಿಸಿ, ಸುಮಲತಾ ಯಾವ ಪಕ್ಷಕ್ಕೆ ಹೋದರೆ ನನಗೇನು? ನಾನು ಅವರ ಬಗ್ಗೆ ಚರ್ಚೆ ಮಾಡಲ್ಲ ಎಂದು ತಿಳಿಸಿದ್ರು.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಇಸ್ರೇಲ್, ಇರಾನ್ ಯುದ್ಧ ಆದ್ರೆ ಟೆನ್ಷನ್ ಪಾಕಿಸ್ತಾನಕ್ಕೆ: ಯಾಕೆ ಗೊತ್ತಾ

ಅಹಮದಾಬಾದ್ ವಿಮಾನ ಪತನ: ಸಾವಿನ ಸಂಖ್ಯೆ 274 ಕ್ಕೆ ಏರಿಕೆ

ವಿಮಾನದಲ್ಲಿ ಯಾವಾಗಲೂ ಎಲ್ಲಿ ಕೂತರೆ ಸೇಫ್ ಇಲ್ಲಿದೆ ನೋಡಿ ವಿವರ

Karnataka Weather: ಜೂನ್ 16 ರವರೆಗೂ ಈ ಜಿಲ್ಲೆಗಳ ಹವಾಮಾನ ತಪ್ಪದೇ ಗಮನಿಸಿ

ಅಹಮ್ಮದಾಬಾದ್ ವಿಮಾನ ದುರಂತದಲ್ಲಿ ಸಾವಿಗೀಡಾದವರ ಒಟ್ಟು ಸಂಖ್ಯೆ ಇಲ್ಲಿದೆ

ಮುಂದಿನ ಸುದ್ದಿ
Show comments