Webdunia - Bharat's app for daily news and videos

Install App

CD ಕಥೆ ಬೇಡ , ಜನರ ಅಭಿವೃದ್ಧಿ ಮುಖ್ಯ-ಮಾಜಿ ಸಿಎಂ H.D ಕುಮಾರಸ್ವಾಮಿ

Webdunia
ಮಂಗಳವಾರ, 31 ಜನವರಿ 2023 (20:51 IST)
KPCC ಅಧ್ಯಕ್ಷ D.K ಶಿವಕುಮಾರ್​ ವಿರುದ್ಧ ರಮೇಶ್​ ಜಾರಕಿಹೊಳಿ ಆಡಿಯೊ ಬಿಡುಗಡೆ ಮಾಡಿದ್ರು. ಈ ಕುರಿತು ಮಾಜಿ ಸಿಎಂ H.D ಕುಮಾರಸ್ವಾಮಿ ಪ್ರತಿಕ್ರಿಯೆ ನೀಡಿದ್ದಾರೆ. ಬಳ್ಳಾರಿಯಲ್ಲಿ ಮಾತನಾಡಿದ ಅವರು, CD ಕಥೆ ನನಗೆ ಬೇಡ, ನನಗೆ ಜನರ ಅಭಿವೃದ್ಧಿ ಮುಖ್ಯ. CD ಇದ್ದರೆ ಬಿಡುಗಡೆ ಮಾಡಲಿ.. ಅದನ್ನು CD ಎಕ್ಸ್​ಪರ್ಟ್​​​​ಗಳು ರಿಲೀಸ್​ ಮಾಡುತ್ತಾರೆ. 
ಎರಡು ರಾಷ್ಟೀಯ ಪಕ್ಷಗಳಿಗೆ ನಾಡಿನ ಜನತೆಯ ಸಮಸ್ಯೆ ಬಗ್ಗೆ ಗಮನ ಇಲ್ಲ ಎಂದು ಕಿಡಿಕಾರಿದ್ರು. ಎರಡು ಪಕ್ಷಗಳ ಕಿತ್ತಾಟ ನೋಡಿ ಜನ ಬದಲಾವಣೆ ಬಯಸುತ್ತಿದ್ದಾರೆ. ರಾಷ್ಟೀಯ ಪಕ್ಷಗಳಿಗೆ ಮುಂದಿನ ದಿನಗಳಲ್ಲಿ ಜನ ಉತ್ತರ ಕೊಡುತ್ತಾರೆ ಎಂದು ಕಿಡಿಕಾರಿದ್ರು. ಸಂಸದೆ ಸುಮಲತಾ ಯಾವ ಪಕ್ಷ ಸೇರ್ತಾರೆ ಎಂಬ ಪ್ರಶ್ನೆಗೆ ಉತ್ತರಿಸಿ, ಸುಮಲತಾ ಯಾವ ಪಕ್ಷಕ್ಕೆ ಹೋದರೆ ನನಗೇನು? ನಾನು ಅವರ ಬಗ್ಗೆ ಚರ್ಚೆ ಮಾಡಲ್ಲ ಎಂದು ತಿಳಿಸಿದ್ರು.

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments