Webdunia - Bharat's app for daily news and videos

Install App

ಸಿಲಿಕಾನ್ ಸಿಟಿಯಲ್ಲಿ ಬೆಳಕಿನ ಹಬ್ಬದ ಸಂಭ್ರಮ

Webdunia
ಸೋಮವಾರ, 24 ಅಕ್ಟೋಬರ್ 2022 (14:00 IST)
ಕೋವಿಡ್ ಬಳಿಕ ಸಡಗರದ ದೀಪಾವಳಿ ಆಚರಣೆಗೆ ಸಿದ್ಧತೆ ಮಾಡಿಕೊಳ್ಳಲಾಗ್ತಿದೆ.ಬೆಲೆ ಏರಿಕೆ ಮಧ್ಯಯೂ ಜನರ ಅಗತ್ಯ ವಸ್ತುಗಳ ಖರೀದಿ ಭರಾಟೆಯೂ ಜೋರಾಗಿದೆ.ಮಾರುಕಟ್ಟೆಯ ಅಂಗಡಿಗಳತ್ತ  ಬೆಂಗಳೂರಿಗರು ಮುಖ ಮಾಡಿದಾರೆ. ಹಬ್ಬಕ್ಕೆ ಹೂ, ಹಣ್ಣು, ದೀಪಗಳ ಖರೀದಿ ಜೋರಾಗಿದ್ದು,ಬೆಳ್ಳಂ ಬೆಳಗ್ಗೆ ಕೆ.ಆರ್.ಮಾರುಕಟ್ಟೆಗೆ ಸಿಲಿಕಾನ್ ಸಿಟಿ ಜನರು ಲಗ್ಗೆ ಇಟ್ಟಿದ್ದಾರೆ.ಹಬ್ಬಕ್ಕೆ ಬೇಕಾದ ವಸ್ತುಗಳ ಖರೀದಿಯಲ್ಲಿ ಜನರು ಫುಲ್ ಬ್ಯುಸಿಯಾಗಿದ್ದಾರೆ.2 ವರ್ಷಗಳ ಬಳಿಕ ದೀಪಾವಳಿ ಸಂಭ್ರಮ ಮಮೆಮಾಡಿದ್ದು,ಬೆಲೆ ಏರಿಕೆ  ನಡುವೆಯೂ ಜನರ ತಯಾರಿ ಹಬ್ಬಕ್ಕೆ ಬೇಕಾದ ವಸ್ತುಗಳನ್ನ ಕೊಳ್ಳುತ್ತಿದ್ದಾರೆ.
 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಸಿಎಂ, ಡಿಸಿಎಂಗೆ ಮುಖವಾಡ ಹಾಕಿ ಓಡಾಡುವ ಪರಿಸ್ಥಿತಿ: ವಿಜಯೇಂದ್ರ

ಕಿಂಗ್‌ ಕೋಬ್ರಾ ಪೋಟೋ ರಾಕೆಟ್‌: ಇಬ್ಬರ ವಿರುದ್ಧ ಎಫ್‌ಐಆರ್‌

ಧರ್ಮಸ್ಥಳದಲ್ಲಿ ಮಗಳು ನಾಪತ್ತೆಯಾಗಿದ್ದಾಳೆಂದು ದೂರು ನೀಡಿದ್ದ ಸುಜಾತಾ ಭಟ್‌ಗೆ ಎದುರಾಯಿತು ವಿಚಾರಣೆ

ದಸರಾ ಉದ್ಘಾಟನೆ ಯಾರಿಂದ ಎಂದು ಘೋಷಿಸಿದ ಸಿಎಂ ಸಿದ್ದರಾಮಯ್ಯ

ಸೋನಿಯಾ ಗಾಂಧಿಯಿಂದ ದಸರಾ ಉದ್ಘಾಟನೆ: ಸಿಎಂ ಕಚೇರಿಯಿಂದಲೇ ಬಂತು ಅಪ್ ಡೇಟ್

ಮುಂದಿನ ಸುದ್ದಿ
Show comments