Webdunia - Bharat's app for daily news and videos

Install App

ಕೊರೊನಾ ತಡೆಗಟ್ಟಲು ಮನೆಯಲ್ಲೇ ಯುಗಾದಿ ಸಂಭ್ರಮ ಆಚರಿಸಿ- ಸಿಎಂ ಮನವಿ

Webdunia
ಬುಧವಾರ, 25 ಮಾರ್ಚ್ 2020 (10:26 IST)
ಬೆಂಗಳೂರು : ಯುಗಾದಿ ಹಬ್ಬಕ್ಕೆ ರಾಜ್ಯದ ಸಮಸ್ತ ಜನರಿಗೆ ಸಿಎಂ ಬಿಎಸ್ ಯಡಿಯೂರಪ್ಪ ಶುಭಾಶಯ ಕೋರುವುದರ ಜೊತೆಗೆ ಮನವಿಯೊಂದನ್ನು ಮಾಡಿದ್ದಾರೆ.

ಹೊಸ ಸಂವತ್ಸರ ಸರ್ವರಿಗೆ ಶುಭ ತರಲಿ. ಕೊರೊನಾ ತಡೆಗಟ್ಟಲು  ಮನೆಯಲ್ಲೇ ಯುಗಾದಿ ಸಂಭ್ರಮ ಆಚರಿಸಿ ಎಂದು ಟ್ವೀಟ್ ಮೂಲಕ ಸಿಎಂ ಬಿಎಸ್ ಯಡಿಯೂರಪ್ಪ ರಾಜ್ಯದ ಜನತೆಯಲ್ಲಿ ಮನವಿ ಮಾಡಿದ್ದಾರೆ. 

 

ಹಾಗೇ ಯಾರೂ ಗೊಂದಲ ಮತ್ತು ಆತಂಕ ಪಡುವ ಅಗತ್ಯವಿಲ್ಲ. ಅಗತ್ಯ ವಸ್ತುಗಳ ಪೂರೈಕೆಗೆ ಯಾವುದೇ ತೊಡಕು ಆಗಲ್ಲ. ಅಗತ್ಯ ವಸ್ತುಗಳು ದೊರೆಯುವಂತೆ ರಾಜ್ಯ ಸರ್ಕಾರ  ಕ್ರಮ ಕೈಗೊಳ್ಳುತ್ತೆ. ತರಕಾರಿ, ಹಣ್ಣುಗಳು, ಪೆಟ್ರೋಲ್, ಔಷಧಿ , ಎಟಿಎಂ ಸೇರಿದಂತೆ ಎಲ್ಲ ಸೌಲಭ್ಯದ ವ್ಯವಸ್ಥೆ ಮಾಡಲಾಗುವುದು ಎಂದು ಸಿಎಂ ಬಿಎಸ್ ವೈ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕೇರಳದ ರಂಜಿತಾ ಸಾವಿನ ಅಪಹಾಸ್ಯ ಮಾಡಿದ ಉಪ ತಹಶೀಲ್ದಾರ್ ಸಸ್ಪೆಂಡ್

Air India Plane Crash: ಮೃತದೇಹಗಳನ್ನು ಗುರುತಿಸುವುದು ಹೇಗೆ ಇಲ್ಲಿದೆ ಪ್ರಕ್ರಿಯೆ

ಇದ್ದಕ್ಕಿದ್ದಂತೆ ಇಂದು ಚಿನ್ನಸ್ವಾಮಿ ಕಾಲ್ತುಳಿತ ವಿರೋಧಿಸಿ ಬಿಜೆಪಿ ಪ್ರತಿಭಟನೆ ಹಿಂಪಡೆದಿದ್ದೇಕೆ

Indore: ರಾಜ ರಘುವಂಶಿ ಜೊತೆ ಇನ್ನೊಬ್ಬ ಮಹಿಳೆಯ ಹತ್ಯೆಗೆ ಸೋನಂ ಆಂಡ್ ಗ್ಯಾಂಗ್ ಸ್ಕೆಚ್ ಹಾಕಿದ್ದೇಕೆ

Air India Plane crash: ಜೀವ ಉಳಿಸಿಕೊಳ್ಳಲು ಹಾಸ್ಟೆಲ್ ಕಟ್ಟಡದಿಂದ ಹಾರಿದ ವಿದ್ಯಾರ್ಥಿಗಳು video

ಮುಂದಿನ ಸುದ್ದಿ
Show comments