Webdunia - Bharat's app for daily news and videos

Install App

ಕೊರೊನಾ ತಡೆಗಟ್ಟಲು ಮನೆಯಲ್ಲೇ ಯುಗಾದಿ ಸಂಭ್ರಮ ಆಚರಿಸಿ- ಸಿಎಂ ಮನವಿ

Webdunia
ಬುಧವಾರ, 25 ಮಾರ್ಚ್ 2020 (10:26 IST)
ಬೆಂಗಳೂರು : ಯುಗಾದಿ ಹಬ್ಬಕ್ಕೆ ರಾಜ್ಯದ ಸಮಸ್ತ ಜನರಿಗೆ ಸಿಎಂ ಬಿಎಸ್ ಯಡಿಯೂರಪ್ಪ ಶುಭಾಶಯ ಕೋರುವುದರ ಜೊತೆಗೆ ಮನವಿಯೊಂದನ್ನು ಮಾಡಿದ್ದಾರೆ.

ಹೊಸ ಸಂವತ್ಸರ ಸರ್ವರಿಗೆ ಶುಭ ತರಲಿ. ಕೊರೊನಾ ತಡೆಗಟ್ಟಲು  ಮನೆಯಲ್ಲೇ ಯುಗಾದಿ ಸಂಭ್ರಮ ಆಚರಿಸಿ ಎಂದು ಟ್ವೀಟ್ ಮೂಲಕ ಸಿಎಂ ಬಿಎಸ್ ಯಡಿಯೂರಪ್ಪ ರಾಜ್ಯದ ಜನತೆಯಲ್ಲಿ ಮನವಿ ಮಾಡಿದ್ದಾರೆ. 

 

ಹಾಗೇ ಯಾರೂ ಗೊಂದಲ ಮತ್ತು ಆತಂಕ ಪಡುವ ಅಗತ್ಯವಿಲ್ಲ. ಅಗತ್ಯ ವಸ್ತುಗಳ ಪೂರೈಕೆಗೆ ಯಾವುದೇ ತೊಡಕು ಆಗಲ್ಲ. ಅಗತ್ಯ ವಸ್ತುಗಳು ದೊರೆಯುವಂತೆ ರಾಜ್ಯ ಸರ್ಕಾರ  ಕ್ರಮ ಕೈಗೊಳ್ಳುತ್ತೆ. ತರಕಾರಿ, ಹಣ್ಣುಗಳು, ಪೆಟ್ರೋಲ್, ಔಷಧಿ , ಎಟಿಎಂ ಸೇರಿದಂತೆ ಎಲ್ಲ ಸೌಲಭ್ಯದ ವ್ಯವಸ್ಥೆ ಮಾಡಲಾಗುವುದು ಎಂದು ಸಿಎಂ ಬಿಎಸ್ ವೈ ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿದ್ದಾರೆ.

 

ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments