ಜೆಡಿಎಸ್‌ಗೆ 25 ವರ್ಷಗಳ ಸಂಭ್ರಮ, ಶಾಲು ತಿರುಗಿಸಿ ದೇವೇಗೌಡರ ಸಂಭ್ರಮ

Sampriya
ಶನಿವಾರ, 22 ನವೆಂಬರ್ 2025 (17:07 IST)
Photo Credit X
ಬೆಂಗಳೂರು: ಜೆಡಿಎಸ್‌ಗೆ 25ವರ್ಷಗಳು ತುಂಬಿದ ಹಿನ್ನೆಲೆ  ಇಂದು ರಜತ ಮಹೋತ್ಸವ ಆಚರಣೆ ಮಾಡಲಾಯಿತು. ಜೆಪಿ ಭವನದಲ್ಲಿ ಮಾಜಿ ಪ್ರಧಾನಿ ದೇವೇಗೌಡ, ಕೇಂದ್ರ ಸಚಿವ ಎಚ್ ಡಿ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ ಸೇರಿದಂರೆ ಪಕ್ಷದ ಹಾಲಿ ಮಾಜಿ ಶಾಸಕರು, ಸಂಸದರು, ಪಕ್ಷದ ನಾಯಕರು ಭಾಗಿಯಾಗಿದ್ದರು. 

ಈ ಸಂಭ್ರಮದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಅಭಿಮಾನಿಗಳು, ಕಾರ್ಯಕರ್ತರು ಸೇರಿದ್ದರು.

ರೈತ ಗೀತೆ ಗಾಯನ ಮೂಲಕ ಕಾರ್ಯಕ್ರಮಕ್ಕೆ ಆರಂಭಿಸಲಾಯಿತು. ಜೆಡಿಎಸ್ ಶಾಲು ತಿರುಗಿಸಿ ದೇವೇಗೌಡರು, ನಾಯಕರು
, ಕಾರ್ಯಕರ್ತರ ಸಂಭ್ರಮಾಚರಣೆ ಮಾಡಿದರು. 

ಈ ಸಂದರ್ಭದಲ್ಲಿ ಪಕ್ಷದ ಚಿಹ್ನೆಯುಳ್ಳ ಬೆಳ್ಳಿ ನಾಣ್ಯ ಬಿಡುಗಡೆ ಮಾಡಲಾಯಿತು. ಜೆಡಿಎಸ್ ಬಗ್ಗೆ ಮಾಹಿತಿ ಪಡೆಯುವ ವಾಟ್ಸಾಪ್ ಲೈನ್ 9964002028 ನಂಬರ್ ಬಿಡುಗಡೆ ಮಾಡಲಾಯಿತು. ಇನ್ನೂ ಇದೇ ಸಂದರ್ಭದಲ್ಲಿ ದೇವೇಗೌಡರ ಜೀವನ, ಸಾಧನೆ ಮತ್ತು ಕುಮಾರಸ್ವಾಮಿ ಸಾಧನೆ, ಪಕ್ಷ ನಡೆದು ಬಂದ ಹಾದಿ ಬಗ್ಗೆ ವಿಡಿಯೋ ತೋರಿಸಲಾಯಿತು. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಮೀನು ರಫ್ತಿನಲ್ಲಿ ರಾಜ್ಯ ನಾಲ್ಕನೇ ಸ್ಥಾನದಲ್ಲಿದೆ: ಸಿದ್ದರಾಮಯ್ಯ

ಮೆಕ್ಕೆಜೋಳ, ಹೆಸರುಕಾಳು ಬೆಳೆಗಾರರ ಸಮಸ್ಯೆ, ಪ್ರಧಾನಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

ಅಯ್ಯಪ್ಪ ಸ್ವಾಮಿ ಸುಮ್ಮನೆ ಬಿಡುವುದಿಲ್ಲ: ಜಾರ್ಜ್‌ ಕುರಿಯನ್

ಡಿಕೆ ಶಿವಕುಮಾರ್‌ ಸಿಎಂ ಆಗಬೇಕೆಂದ ಮಂಡ್ಯ ಶಾಸಕ, ಕಾರಣ ಕೊಟ್ಟಿದ್ದು ಹಾಗೇ

ಬೆಂಗಳೂರು ದರೋಡೆ ಕೇಸ್: ಒಟ್ಟು ಎಷ್ಟು ಹಣ ಸಿಕ್ಕಿದೆ ಪೊಲೀಸ್ ಆಯುಕ್ತರಿಂದ ಖಚಿತ ಮಾಹಿತಿ

ಮುಂದಿನ ಸುದ್ದಿ
Show comments