Webdunia - Bharat's app for daily news and videos

Install App

ಬಾಹುಬಲಿ ಮಹಾಮಜ್ಜನ ಸಂಭ್ರಮ

Webdunia
ಶನಿವಾರ, 16 ಫೆಬ್ರವರಿ 2019 (10:31 IST)
ಇಂದಿನಿಂದ ಮೂರು ದಿನಗಳ ಕಾಲ ಬಾಹುಬಲಿ ಮಹಾಮಜ್ಜನ ಸಂಭ್ರಮ ಕಳೆಗಟ್ಟಲಿದೆ.

ಇಂದಿನಿಂದ ಮಹಾಮಜ್ಜನ ಆರಂಭಗೊಂಡಿದೆ. ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ನಡೆಯುತ್ತಿರುವ ಮಹಾ ಮಸ್ತಕಾಭಿಷೇಕ ಭಕ್ತರನ್ನು ಸೆಳೆಯುತ್ತಿದೆ.

ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಶ್ರೀಕ್ಷೇತ್ರದಲ್ಲಿ ಭಕ್ತ ಸಾಗರ ಸೇರುತ್ತಿದೆ. 9 ಬಗೆಯ ದ್ರವ್ಯಾಭಿಷೇಕ,
ಕ್ಷೀರ, ಹರಿತ, ಶ್ರೀಗಂಧ, ಅಷ್ಟಚಂದನ, ಚಂದನ, ಕೇಸರ, ಸೀಯಾಳ, ಕಷಾಯ, ಇಕ್ಷುರಸ, ಶ್ವೇತ ಕಲ್ಯಾಚೂರ್ಣ, ರಜತ ಪುಷ್ಪವೃಷ್ಟಿ, ಚತುಷ್ಕೋನ ಕಳಸ, ಶಾಂತಿಧಾರದ ಅಭಿಷೇಕ ನಡೆಯಲಿದೆ.

ಮೆರವಣಿಗೆ ಮೂಲಕ ಮಜಾಮಜ್ಜನಕ್ಕೆ ಚಾಲನೆ ನೀಡಲಾಗುತ್ತದೆ. ಧರ್ಮಸ್ಥಳ ಆವರಣದಿಂದ ರತ್ನಗಿರಿ ಬೆಟ್ಟದವರೆಗೂ ಮೆರವಣಿಗೆ ನಡೆಯಲಿದೆ.


ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಪದ್ಮಶ್ರೀ ಸತ್ಯನಾರಾಯಣ ಬೇಲೇರಿಯ ಕೃಷಿ ಸಾಧನೆ ಕೇರಳ ಪಠ್ಯ ಪುಸ್ತಕದಲ್ಲಿ

ಮಂಗಳೂರಿನಲ್ಲಿ ಸುರಿದ ಮಳೆಗೆ ಅವಾಂತರ: ರಸ್ತೆ ಮೇಲೆ ಪ್ರವಾಹದಂತೆ ಹರಿದ ಮಳೆ ನೀರು, Video Viral

Karnataka Rains: ಈ ಆರು ಜಿಲ್ಲೆಗಳಿಗೆ ನಾಳೆಯೂ ಹವಾಮಾನ ಎಚ್ಚರಿಕೆ ಗಮನಿಸಿ

Maharashtra: ಅಕ್ರಮವಾಗಿ ನೆಲೆಸಿದ್ದ ನಾಲ್ವರು ಬಾಂಗ್ಲಾದೇಶಿಗಳ ಬಂಧನ

Air India ವಿಮಾನ ದುರಂತ: ಮೃತ ನಾಲ್ವರು ಎಂಬಿಬಿಎಸ್‌ ವಿದ್ಯಾರ್ಥಿಗಳು ಇವರೇ

ಮುಂದಿನ ಸುದ್ದಿ
Show comments