Webdunia - Bharat's app for daily news and videos

Install App

ಶೋಕಾಚರಣೆ ಮಧ್ಯ ಬಿಜೆಪಿ ಶಾಸಕನ ಸಂಭ್ರಮಾಚರಣೆ

Webdunia
ಸೋಮವಾರ, 26 ನವೆಂಬರ್ 2018 (17:00 IST)
ನಟ ಹಾಗೂ ಕೇಂದ್ರ ಮಾಜಿ ಸಚಿವ ಅಂಬರೀಶ್ ನಿಧನ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮೂರು ದಿನಗಳು ಶೋಕಾಚರಣೆ ಜಾರಿಯಲ್ಲಿದೆ. ಈ ನಡುವೆ ಬಿಜೆಪಿ ಶಾಸಕರೊಬ್ಬರು ಸಂಭ್ರಮಾಚರಣೆ ಮಾಡಿಕೊಳ್ಳುತ್ತಿದ್ದಾರೆ.

ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ರವೀಂದ್ರನಾಥ ಜನ್ಮದಿನಾಚರಣೆಯನ್ನು ಸಡಗರದಿಂದ ಆಚರಿಸಿಕೊಳ್ಳುತ್ತಿದ್ದಾರೆ. ರಾಜ್ಯದಲ್ಲಿ ಮೂರು ದಿನ ಶೋಕಾಚರಣೆ ಇದೆ. ಈ ಮಧ್ಯ ಅದ್ದೂರಿಯಾಗಿ ಹುಟ್ಟುಹಬ್ಬ ಆಚರಿಸಿಕೊಂಡಿರುವ ಬಿಜೆಪಿ ಶಾಸಕರ ನಡೆ ಸಾರ್ವಜನಿಕರ ಟೀಕೆಗೆ ಗುರಿಯಾಗುತ್ತಿದೆ.

ಹುಟ್ಟುರು ಶಿರಮಗೊಂಡನಹಳ್ಳಿಯಲ್ಲಿ 73 ನೇ ಹುಟ್ಟುಹಬ್ಬ ಆಚರಿಸಿಕೊಂಡ ಶಾಸಕ ರವೀಂದ್ರನಾಥ್ ಗೆ  ಶುಭವನ್ನು  ಸರ್ಕಾರಿ ಅಧಿಕಾರಿಗಳು, ಪಕ್ಷದ ಮುಖಂಡರು ಹಾಗೂ ಆಪ್ತರು ಕೋರಿದ್ದಾರೆ. ಹುಟ್ಟುಹಬ್ಬಕ್ಕೆ ಭೂರಿ ಭೋಜನ ಸಿದ್ಧಪಡಿಸಲಾಗಿತ್ತು.



ಸಂಬಂಧಿಸಿದ ಸುದ್ದಿ

ಓದಲೇಬೇಕು

ಮಚ್ಚು ಹಿಡಿದು ರೀಲ್ಸ್‌: ರಜತ್‌ನನ್ನು ಮತ್ತೇ ಪೊಲೀಸ್ ಅರೆಸ್ಟ್ ಮಾಡಿದ್ಯಾಕೆ, ಇಲ್ಲಿದೆ ಕಾರಣ

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

7 ವರ್ಷಗಳ ಬಳಿಕ ಮತ್ತೇ ನನ್ನನ್ನೇ ಯಾಕೆ ಪ್ರಶ್ನಿಸುತ್ತಿದ್ದಾರೆ ಎಂದು ಅರ್ಥವಾಗುತ್ತಿಲ್ಲ: ರಾಬರ್ಟ್‌ ವಾದ್ರಾ

Sonu Gowda: ದಿಢೀರನೇ ರೀಲ್ಸ್ ಮಾಡಿ ಕ್ಷಮಕೋರಿದ ಬಿಗ್‌ಬಾಸ್‌ ಸ್ಪರ್ಧಿ, ಕೆಟ್ಟ ಮೇಲೆ ಬುದ್ಧಿ ಬಂತಾ ಎಂದ ನೆಟ್ಟಿಗರು

ಲಕ್ಷ್ಮೀ ನಿವಾಸ ಸೀರಿಯಲ್ ನಟನ ಮನೆಗೆ ಗಂಡು ಮಗುವಿನ ಆಗಮನ

ಎಲ್ಲವನ್ನೂ ನೋಡು

ತಾಜಾ

ಕನಿಷ್ಠ ಗೌರವವೂ ಬೇಡ್ವಾ... ಸಚಿವ ಸ್ಥಾನ ಸಿಗಲಿಲ್ಲ ಎಂದು ಕಾಂಗ್ರೆಸ್ ಕಾರ್ಯಕರ್ತರೇ ಸಿಎಂ ಬಗ್ಗೆ ಹೀಗೆಲ್ಲಾ ಹೇಳೋದಾ Video

ಶಾಲೆಗೆ ಬಂದು ಟೀಚರ್ ಗೇ ಚಾಕುವಿನಿಂದ ಚುಚ್ಚಿ ಕೊಂದೇ ಬಿಟ್ಟ ಪಾಪಿ Shocking Video

ಕರ್ನಾಟಕ ನೂತನ ಸಚಿವರ ಲಿಸ್ಟ್ ನೋಡಿ ಅಸಮಾಧಾನಿತರು ಕೇಳುತ್ತಿರುವುದು ಇದೇ ಮೂರು ಪ್ರಶ್ನೆ

ಹೊಸ ಸಚಿವರ ಲಿಸ್ಟ್ ನೋಡಿ ಕಾಂಗ್ರೆಸ್ ನಲ್ಲಿ ಅಸಮಾಧಾನ ಶುರು: ಯಾರಿಗೆ ಏನು ಅಸಮಾಧಾನ ನೋಡಿ

ಆಟೋ ಚಲಾಯಿಸುತ್ತಾ ಅಶ್ಲೀಲ ವಿಡಿಯೋ ವೀಕ್ಷಿಸುತ್ತಿದ್ದ ಚಾಲಕ: ಮಹಿಳೆ ಮಾಡಿದ್ದೇನು ನೋಡಿ Video

ಮುಂದಿನ ಸುದ್ದಿ
Show comments