Webdunia - Bharat's app for daily news and videos

Install App

ಶೋಕಾಚರಣೆ ಮಧ್ಯ ಬಿಜೆಪಿ ಶಾಸಕನ ಸಂಭ್ರಮಾಚರಣೆ

Webdunia
ಸೋಮವಾರ, 26 ನವೆಂಬರ್ 2018 (17:00 IST)
ನಟ ಹಾಗೂ ಕೇಂದ್ರ ಮಾಜಿ ಸಚಿವ ಅಂಬರೀಶ್ ನಿಧನ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮೂರು ದಿನಗಳು ಶೋಕಾಚರಣೆ ಜಾರಿಯಲ್ಲಿದೆ. ಈ ನಡುವೆ ಬಿಜೆಪಿ ಶಾಸಕರೊಬ್ಬರು ಸಂಭ್ರಮಾಚರಣೆ ಮಾಡಿಕೊಳ್ಳುತ್ತಿದ್ದಾರೆ.

ದಾವಣಗೆರೆ ಉತ್ತರ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕ ರವೀಂದ್ರನಾಥ ಜನ್ಮದಿನಾಚರಣೆಯನ್ನು ಸಡಗರದಿಂದ ಆಚರಿಸಿಕೊಳ್ಳುತ್ತಿದ್ದಾರೆ. ರಾಜ್ಯದಲ್ಲಿ ಮೂರು ದಿನ ಶೋಕಾಚರಣೆ ಇದೆ. ಈ ಮಧ್ಯ ಅದ್ದೂರಿಯಾಗಿ ಹುಟ್ಟುಹಬ್ಬ ಆಚರಿಸಿಕೊಂಡಿರುವ ಬಿಜೆಪಿ ಶಾಸಕರ ನಡೆ ಸಾರ್ವಜನಿಕರ ಟೀಕೆಗೆ ಗುರಿಯಾಗುತ್ತಿದೆ.

ಹುಟ್ಟುರು ಶಿರಮಗೊಂಡನಹಳ್ಳಿಯಲ್ಲಿ 73 ನೇ ಹುಟ್ಟುಹಬ್ಬ ಆಚರಿಸಿಕೊಂಡ ಶಾಸಕ ರವೀಂದ್ರನಾಥ್ ಗೆ  ಶುಭವನ್ನು  ಸರ್ಕಾರಿ ಅಧಿಕಾರಿಗಳು, ಪಕ್ಷದ ಮುಖಂಡರು ಹಾಗೂ ಆಪ್ತರು ಕೋರಿದ್ದಾರೆ. ಹುಟ್ಟುಹಬ್ಬಕ್ಕೆ ಭೂರಿ ಭೋಜನ ಸಿದ್ಧಪಡಿಸಲಾಗಿತ್ತು.



ಸಂಬಂಧಿಸಿದ ಸುದ್ದಿ

ಅಯೋಧ್ಯೆ ರಾಮನಿಗೆ ಮೈಸೂರು ಶಿಲ್ಪಿಯ ವಿಗ್ರಹ? ಕುಟುಂಬದವರ ಸಂತಸ

ನಮಗೆ ಸಿದ್ದರಾಮಯ್ಯನೇ ಪ್ರಭು ರಾಮ: ಮಾಜಿ ಸಚಿವ ಆಂಜನೇಯ

ಜಪಾನ್​ನಲ್ಲಿ 7.5 ತೀವ್ರತೆಯ ಪ್ರಬಲ ಭೂಕಂಪ

ರಾಮ ಮಂದಿರ, ಆದಿತ್ಯನಾಥ್​ಗೆ ಬಾಂಬ್ ಬೆದರಿಕೆ

ಬಿಹಾರದಲ್ಲಿ ದಲಿತ ಮಹಿಳೆ ಮೇಲೆ ಖಾಕಿ ದೌರ್ಜನ್ಯ

ಕಿತ್ತಳೆ ಜಾಮ್​​ ತಯಾರಿಸಿದ ರಾಹುಲ್​ ಗಾಂಧಿ

ಹುಟ್ಟುಹಬ್ಬ ಆಚರಿಸಿಕೊಳ್ಳಲು ತೆರಳುತ್ತಿದ್ದ ಯುವಕರು ಬಲಿ

ಕಾಡಾನೆ ದಾಳಿ; ಮಹಿಳೆಗೆ ಗಂಭೀರ ಗಾಯ

ಹೊಸ ವರ್ಷಾಚರಣೆ ಹಿನ್ನೆಲೆ ತಡ ರಾತ್ರಿ ಗಲಾಟೆ

ಹೈಕಮಾಂಡ್ ನಮ್ಮನ್ನ ಕರೆಯುವ ಅವಶ್ಯಕತೆಯಿಲ್ಲ

ಮುಂದಿನ ಸುದ್ದಿ
Show comments